ಯೋಗೇಶ್ ಗೌಡ ಮರ್ಡರ್ ಮಿಸ್ಟರಿ: ಸಾಕ್ಷ್ಯ ನಾಶಕ್ಕೆ ಮಾಜಿ ಸಚಿವರು ಮಾಡಿದ ಕೆಲಸವಿದು!

ಯೋಗೇಶ್ ಗೌಡ ಮರ್ಡರ್ ಮಿಸ್ಟರಿ: ಸಾಕ್ಷ್ಯ ನಾಶಕ್ಕೆ ಮಾಜಿ ಸಚಿವರು ಮಾಡಿದ ಕೆಲಸವಿದು!

Published : Sep 18, 2020, 06:13 PM IST

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಗುತ್ತಿದೆ. ಯೋಗೇಶ್ ಗೌಡ ಅಣ್ಣ ಗುರುಪಾದಪ್ಪ ಗೌಡರಿಗೆ ಡಿವೈಎಸ್‌ಪಿ ತುಳಜಪ್ಪ ಬೆದರಿಕೆ ಹಾಕುತ್ತಾರೆ.  ವಕೀಲ ಆನಂದ್‌ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆದರಿಕೆ ಹಾಕುತ್ತಾರೆ.

ಬೆಂಗಳೂರು (ಸೆ. 18): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಗುತ್ತಿದೆ. ಯೋಗೇಶ್ ಗೌಡ ಅಣ್ಣ ಗುರುಪಾದಪ್ಪ ಗೌಡರಿಗೆ ಡಿವೈಎಸ್‌ಪಿ ತುಳಜಪ್ಪ ಬೆದರಿಕೆ ಹಾಕುತ್ತಾರೆ.  ವಕೀಲ ಆನಂದ್‌ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆದರಿಕೆ ಹಾಕುತ್ತಾರೆ. ಸಾಕ್ಷಿ ಹೇಳುವವರಿಗೂ ಬೆದರಿಕೆ ಹಾಕಲಾಗಿತ್ತು. ಅದನ್ನು ಸಾಕ್ಷಿ ಸಮೇತ ನಿಮ್ಮ ಸುವರ್ಣ ನ್ಯೂಸ್ ರಾಜ್ಯಕ್ಕೆ ತೋರಿಸಿದೆ.

 

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಂದು ಸಾಕ್ಷ್ಯ ನಾಶ ಹೇಗೆ ನಡೆಯಿತು ಎಂಬುದನ್ನು ನಾವು ತೋರಿಸುತ್ತೇವೆ. 8ಮಂದಿ ಸಾಕ್ಷಿ ಹೇಳುವವರಿಗೆ ಪ್ರತ್ಯೇಕವಾಗಿ ಟ್ರೇನಿಂಗ್ ನೀಡಲಾಗಿತ್ತು. ಕೋರ್ಟ್‌ನಲ್ಲಿ ಹೀಗೆ ಹೇಳಬೇಕು ಎಂದು ಒತ್ತಡ ಹೇರಲಾಗಿತ್ತು. ಸಾಕ್ಷಿ ಹೇಳುವ ದಿನ ಖುದ್ದು ವಿನಯ್ ಕುಲಕರ್ಣಿ ಅವರಿಗೆಲ್ಲಾ ವಾರ್ನಿಂಗ್ ಕೂಡಾ ಮಾಡಿದ್ದರು. ಈ ಬಗ್ಗೆ ಎಕ್ಸ್‌ಕ್ಲೂಸಿವ್ ಸುದ್ದಿ ಇಲ್ಲಿದೆ ನೋಡಿ..!
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?