ಯೋಗೇಶ್ ಗೌಡ ಮರ್ಡರ್ ಮಿಸ್ಟರಿ: ಸಾಕ್ಷ್ಯ ನಾಶಕ್ಕೆ ಮಾಜಿ ಸಚಿವರು ಮಾಡಿದ ಕೆಲಸವಿದು!

ಯೋಗೇಶ್ ಗೌಡ ಮರ್ಡರ್ ಮಿಸ್ಟರಿ: ಸಾಕ್ಷ್ಯ ನಾಶಕ್ಕೆ ಮಾಜಿ ಸಚಿವರು ಮಾಡಿದ ಕೆಲಸವಿದು!

Published : Sep 18, 2020, 06:13 PM IST

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಗುತ್ತಿದೆ. ಯೋಗೇಶ್ ಗೌಡ ಅಣ್ಣ ಗುರುಪಾದಪ್ಪ ಗೌಡರಿಗೆ ಡಿವೈಎಸ್‌ಪಿ ತುಳಜಪ್ಪ ಬೆದರಿಕೆ ಹಾಕುತ್ತಾರೆ.  ವಕೀಲ ಆನಂದ್‌ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆದರಿಕೆ ಹಾಕುತ್ತಾರೆ.

ಬೆಂಗಳೂರು (ಸೆ. 18): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಗುತ್ತಿದೆ. ಯೋಗೇಶ್ ಗೌಡ ಅಣ್ಣ ಗುರುಪಾದಪ್ಪ ಗೌಡರಿಗೆ ಡಿವೈಎಸ್‌ಪಿ ತುಳಜಪ್ಪ ಬೆದರಿಕೆ ಹಾಕುತ್ತಾರೆ.  ವಕೀಲ ಆನಂದ್‌ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆದರಿಕೆ ಹಾಕುತ್ತಾರೆ. ಸಾಕ್ಷಿ ಹೇಳುವವರಿಗೂ ಬೆದರಿಕೆ ಹಾಕಲಾಗಿತ್ತು. ಅದನ್ನು ಸಾಕ್ಷಿ ಸಮೇತ ನಿಮ್ಮ ಸುವರ್ಣ ನ್ಯೂಸ್ ರಾಜ್ಯಕ್ಕೆ ತೋರಿಸಿದೆ.

 

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಂದು ಸಾಕ್ಷ್ಯ ನಾಶ ಹೇಗೆ ನಡೆಯಿತು ಎಂಬುದನ್ನು ನಾವು ತೋರಿಸುತ್ತೇವೆ. 8ಮಂದಿ ಸಾಕ್ಷಿ ಹೇಳುವವರಿಗೆ ಪ್ರತ್ಯೇಕವಾಗಿ ಟ್ರೇನಿಂಗ್ ನೀಡಲಾಗಿತ್ತು. ಕೋರ್ಟ್‌ನಲ್ಲಿ ಹೀಗೆ ಹೇಳಬೇಕು ಎಂದು ಒತ್ತಡ ಹೇರಲಾಗಿತ್ತು. ಸಾಕ್ಷಿ ಹೇಳುವ ದಿನ ಖುದ್ದು ವಿನಯ್ ಕುಲಕರ್ಣಿ ಅವರಿಗೆಲ್ಲಾ ವಾರ್ನಿಂಗ್ ಕೂಡಾ ಮಾಡಿದ್ದರು. ಈ ಬಗ್ಗೆ ಎಕ್ಸ್‌ಕ್ಲೂಸಿವ್ ಸುದ್ದಿ ಇಲ್ಲಿದೆ ನೋಡಿ..!
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!