ಯೋಗೇಶ್ ಗೌಡ ಮರ್ಡರ್ ಮಿಸ್ಟರಿ: ಸಾಕ್ಷ್ಯ ನಾಶಕ್ಕೆ ಮಾಜಿ ಸಚಿವರು ಮಾಡಿದ ಕೆಲಸವಿದು!

ಯೋಗೇಶ್ ಗೌಡ ಮರ್ಡರ್ ಮಿಸ್ಟರಿ: ಸಾಕ್ಷ್ಯ ನಾಶಕ್ಕೆ ಮಾಜಿ ಸಚಿವರು ಮಾಡಿದ ಕೆಲಸವಿದು!

Published : Sep 18, 2020, 06:13 PM IST

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಗುತ್ತಿದೆ. ಯೋಗೇಶ್ ಗೌಡ ಅಣ್ಣ ಗುರುಪಾದಪ್ಪ ಗೌಡರಿಗೆ ಡಿವೈಎಸ್‌ಪಿ ತುಳಜಪ್ಪ ಬೆದರಿಕೆ ಹಾಕುತ್ತಾರೆ.  ವಕೀಲ ಆನಂದ್‌ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆದರಿಕೆ ಹಾಕುತ್ತಾರೆ.

ಬೆಂಗಳೂರು (ಸೆ. 18): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಗುತ್ತಿದೆ. ಯೋಗೇಶ್ ಗೌಡ ಅಣ್ಣ ಗುರುಪಾದಪ್ಪ ಗೌಡರಿಗೆ ಡಿವೈಎಸ್‌ಪಿ ತುಳಜಪ್ಪ ಬೆದರಿಕೆ ಹಾಕುತ್ತಾರೆ.  ವಕೀಲ ಆನಂದ್‌ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆದರಿಕೆ ಹಾಕುತ್ತಾರೆ. ಸಾಕ್ಷಿ ಹೇಳುವವರಿಗೂ ಬೆದರಿಕೆ ಹಾಕಲಾಗಿತ್ತು. ಅದನ್ನು ಸಾಕ್ಷಿ ಸಮೇತ ನಿಮ್ಮ ಸುವರ್ಣ ನ್ಯೂಸ್ ರಾಜ್ಯಕ್ಕೆ ತೋರಿಸಿದೆ.

 

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಂದು ಸಾಕ್ಷ್ಯ ನಾಶ ಹೇಗೆ ನಡೆಯಿತು ಎಂಬುದನ್ನು ನಾವು ತೋರಿಸುತ್ತೇವೆ. 8ಮಂದಿ ಸಾಕ್ಷಿ ಹೇಳುವವರಿಗೆ ಪ್ರತ್ಯೇಕವಾಗಿ ಟ್ರೇನಿಂಗ್ ನೀಡಲಾಗಿತ್ತು. ಕೋರ್ಟ್‌ನಲ್ಲಿ ಹೀಗೆ ಹೇಳಬೇಕು ಎಂದು ಒತ್ತಡ ಹೇರಲಾಗಿತ್ತು. ಸಾಕ್ಷಿ ಹೇಳುವ ದಿನ ಖುದ್ದು ವಿನಯ್ ಕುಲಕರ್ಣಿ ಅವರಿಗೆಲ್ಲಾ ವಾರ್ನಿಂಗ್ ಕೂಡಾ ಮಾಡಿದ್ದರು. ಈ ಬಗ್ಗೆ ಎಕ್ಸ್‌ಕ್ಲೂಸಿವ್ ಸುದ್ದಿ ಇಲ್ಲಿದೆ ನೋಡಿ..!
 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!