ನಾನು ಕಾಂಗ್ರೆಸ್ ಸೇರಿದ್ದು ಈ ಉದ್ದೇಶಕ್ಕೆ : ಕಾರಣ ಬಿಚ್ಚಿಟ್ಟ ಯೋಗೇಶ್ ಗೌಡ ಪತ್ನಿ

ನಾನು ಕಾಂಗ್ರೆಸ್ ಸೇರಿದ್ದು ಈ ಉದ್ದೇಶಕ್ಕೆ : ಕಾರಣ ಬಿಚ್ಚಿಟ್ಟ ಯೋಗೇಶ್ ಗೌಡ ಪತ್ನಿ

Suvarna News   | Asianet News
Published : Nov 05, 2020, 05:32 PM ISTUpdated : Nov 05, 2020, 05:50 PM IST

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನದ ಬಗ್ಗೆ ಯೋಗೇಶ್ ಗೌಡ ಪತ್ನಿ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ನ. 05): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನದ ಬಗ್ಗೆ ಯೋಗೇಶ್ ಗೌಡ ಪತ್ನಿ ಪ್ರತಿಕ್ರಿಯಿಸಿದ್ದಾರೆ. 

'ವಿನಯ್ ಕುಲಕರ್ಣಿ ಬಂಧನವಾಗಿದ್ದು ಖುಷಿಯ ವಿಚಾರ. ಗಂಡನನ್ನು ಕಳೆದುಕೊಂಡ ದುಃಖ ಏನು ಅಂತ ನನಗೆ ಗೊತ್ತು. ದುಡ್ಡಿಗಾಗಿ ನಾನು ಕಾಂಗ್ರೆಸ್‌ ಸೇರಿದ್ದೇನೆ ಅಂತೆಲ್ಲಾ ಸುದ್ದಿ ಮಾಡಿದ್ದೀರಿ. ನನ್ನ ಗಂಡನ ಮನೆಯವರು ಬಹಳ ಟಾರ್ಚರ್ ಕೊಡುತ್ತಿದ್ದರು. ನನ್ನ ಮಕ್ಕಳನ್ನು ಉಳಿಸಿಕೊಳ್ಳಲು ನಾನು ಕಾಂಗ್ರೆಸ್ ಸೇರಬೇಕಾಯಿತು' ಎಂದಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!