ನಾನು ಕಾಂಗ್ರೆಸ್ ಸೇರಿದ್ದು ಈ ಉದ್ದೇಶಕ್ಕೆ : ಕಾರಣ ಬಿಚ್ಚಿಟ್ಟ ಯೋಗೇಶ್ ಗೌಡ ಪತ್ನಿ

ನಾನು ಕಾಂಗ್ರೆಸ್ ಸೇರಿದ್ದು ಈ ಉದ್ದೇಶಕ್ಕೆ : ಕಾರಣ ಬಿಚ್ಚಿಟ್ಟ ಯೋಗೇಶ್ ಗೌಡ ಪತ್ನಿ

Suvarna News   | Asianet News
Published : Nov 05, 2020, 05:32 PM ISTUpdated : Nov 05, 2020, 05:50 PM IST

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನದ ಬಗ್ಗೆ ಯೋಗೇಶ್ ಗೌಡ ಪತ್ನಿ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ನ. 05): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನದ ಬಗ್ಗೆ ಯೋಗೇಶ್ ಗೌಡ ಪತ್ನಿ ಪ್ರತಿಕ್ರಿಯಿಸಿದ್ದಾರೆ. 

'ವಿನಯ್ ಕುಲಕರ್ಣಿ ಬಂಧನವಾಗಿದ್ದು ಖುಷಿಯ ವಿಚಾರ. ಗಂಡನನ್ನು ಕಳೆದುಕೊಂಡ ದುಃಖ ಏನು ಅಂತ ನನಗೆ ಗೊತ್ತು. ದುಡ್ಡಿಗಾಗಿ ನಾನು ಕಾಂಗ್ರೆಸ್‌ ಸೇರಿದ್ದೇನೆ ಅಂತೆಲ್ಲಾ ಸುದ್ದಿ ಮಾಡಿದ್ದೀರಿ. ನನ್ನ ಗಂಡನ ಮನೆಯವರು ಬಹಳ ಟಾರ್ಚರ್ ಕೊಡುತ್ತಿದ್ದರು. ನನ್ನ ಮಕ್ಕಳನ್ನು ಉಳಿಸಿಕೊಳ್ಳಲು ನಾನು ಕಾಂಗ್ರೆಸ್ ಸೇರಬೇಕಾಯಿತು' ಎಂದಿದ್ದಾರೆ. 

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?