ನಾನು ಕಾಂಗ್ರೆಸ್ ಸೇರಿದ್ದು ಈ ಉದ್ದೇಶಕ್ಕೆ : ಕಾರಣ ಬಿಚ್ಚಿಟ್ಟ ಯೋಗೇಶ್ ಗೌಡ ಪತ್ನಿ

ನಾನು ಕಾಂಗ್ರೆಸ್ ಸೇರಿದ್ದು ಈ ಉದ್ದೇಶಕ್ಕೆ : ಕಾರಣ ಬಿಚ್ಚಿಟ್ಟ ಯೋಗೇಶ್ ಗೌಡ ಪತ್ನಿ

Published : Nov 05, 2020, 05:32 PM ISTUpdated : Nov 05, 2020, 05:50 PM IST

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನದ ಬಗ್ಗೆ ಯೋಗೇಶ್ ಗೌಡ ಪತ್ನಿ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ನ. 05): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನದ ಬಗ್ಗೆ ಯೋಗೇಶ್ ಗೌಡ ಪತ್ನಿ ಪ್ರತಿಕ್ರಿಯಿಸಿದ್ದಾರೆ. 

'ವಿನಯ್ ಕುಲಕರ್ಣಿ ಬಂಧನವಾಗಿದ್ದು ಖುಷಿಯ ವಿಚಾರ. ಗಂಡನನ್ನು ಕಳೆದುಕೊಂಡ ದುಃಖ ಏನು ಅಂತ ನನಗೆ ಗೊತ್ತು. ದುಡ್ಡಿಗಾಗಿ ನಾನು ಕಾಂಗ್ರೆಸ್‌ ಸೇರಿದ್ದೇನೆ ಅಂತೆಲ್ಲಾ ಸುದ್ದಿ ಮಾಡಿದ್ದೀರಿ. ನನ್ನ ಗಂಡನ ಮನೆಯವರು ಬಹಳ ಟಾರ್ಚರ್ ಕೊಡುತ್ತಿದ್ದರು. ನನ್ನ ಮಕ್ಕಳನ್ನು ಉಳಿಸಿಕೊಳ್ಳಲು ನಾನು ಕಾಂಗ್ರೆಸ್ ಸೇರಬೇಕಾಯಿತು' ಎಂದಿದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?