ಯುವಕ ಅಜಿತ್ ಕೊಲೆ ಪ್ರಕರಣ ..ಹಂತಕರಿಗೆ ದರ್ಶನ್‌ ನಟನೆಯ  ಕರಿಯ ಸಿನಿಮಾವೇ ಸ್ಪೂರ್ತಿಯಂತೆ !

ಯುವಕ ಅಜಿತ್ ಕೊಲೆ ಪ್ರಕರಣ ..ಹಂತಕರಿಗೆ ದರ್ಶನ್‌ ನಟನೆಯ ಕರಿಯ ಸಿನಿಮಾವೇ ಸ್ಪೂರ್ತಿಯಂತೆ !

Published : Jul 05, 2024, 01:50 PM ISTUpdated : Jul 05, 2024, 01:51 PM IST

ಬೆಂಗಳೂರಿನ ಯುವಕ ಅಜಿತ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರು ಮರ್ಡರ್‌ಗೂ ಮೊದಲು ತಮಿಳುನಾಡಿಗೆ ಹೋಗಿ ದೇವಸ್ಥಾನದಲ್ಲಿ ಪೂಜೆ ಮಾಡಿಸಿದ್ದರಂತೆ.

ಬೆಂಗಳೂರಿನ(Bengaluru) ಯುವಕ ಅಜಿತ್‌ ಕೊಲೆ ಪ್ರಕರಣಕ್ಕೆ(Murder Case) ಸಂಬಂಧಿಸಿದಂತೆ ಹಂತಕರಿಗೆ ನಟ ದರ್ಶನ್ ನಟನೆಯ ಕರಿಯ ಸಿನಿಮಾವೇ ಸ್ಫೂರ್ತಿಯಂತೆ. 'ಆ ರೀತಿ' ಮಾಡಿದರೆ ಟಾರ್ಗೆಟ್ ಮಿಸ್ಸಾಗೋದೆ ಇಲ್ಲ ಎಂಬ ನಂಬಿಕೆಯಿಂದ, ಹತ್ಯೆಗೆ ಮುಂಚೆ ಹಂತಕರು ತಯಾರಿ ನಡೆಸಿದ್ದರಂತೆ. ಅಜಿತ್ ಎಂಬಾತನ್ನ ಹೊಡೆಯೋಕೆ ಮುಂಚೆ ಹಂತಕರು ಪೂರ್ವ ತಯಾರಿ ಮಾಡಿದ್ದರಂತೆ. ಈಗಾಗಲೇ ಹತ್ಯೆ ಸಂಬಂಧ ಕಿರಣ್ , ರಾಹುಲ್ ಬಂಧಿತರಾಗಿದ್ದಾರೆ. ವಿಚಾರಣೆ ವೇಳೆ ಹಂತಕರ ದೈವ ಭಕ್ತಿ ಬಯಲಾಗಿದೆ. ಟ್ರಾವೆಲ್ ಹಿಸ್ಟರಿ ತೆಗೆದಾಗ ಹತ್ಯೆಗೆ ಮುಂಚೆ ತಮಿಳುನಾಡಿಗೆ ಹೋಗಿದ್ದ ವಿಚಾರ ತಿಳಿದು ಪೊಲೀಸರು ಶಾಕ್‌ ಆಗಿದ್ದಾರೆ. ಸಿನಿಮಾ ಪ್ರಭಾವದಿಂದ ತಮಿಳುನಾಡಿಗೆ(Tamilnadu) ಹೋಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಹತ್ಯೆ ಸಕಸ್ಸ್ ಆಗಲು ಮಾರಕಾಸ್ತಗಳ ಜೊತೆ ತಮಿಳುನಾಡಿಗೆ ಹೋಗಿದ್ದ ಹಂತಕರು, ಅಲ್ಲಿನ ದೇವಸ್ಥಾನವೊಂದರ ಮುಂದೆ ಮಾರಕಾಸ್ತ್ರ ಇಟ್ಟು ಪೂಜೆ ಮಾಡಿದ್ದರಂತೆ. ಕರಿಯ ಎಂಬ ದರ್ಶನ್ ಚಿತ್ರದಲ್ಲಿ ಕೂಡ ಅದೇ ಸೀನ್ ಇದೆ. ಈ ನಂಬಿಕೆ ಮೇಲೆ ದೇವಳಕ್ಕೆ  ತೆರಳಿ ಪೂಜೆಯನ್ನು ಹಂತಕರು ಮಾಡಿಸಿದ್ದರು ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಹತ್ರಾಸ್‌ನಲ್ಲಿ ಕಾಲ್ತುಳಿತ ಪ್ರಕರಣ: ಯೋಗಿ ಸರ್ಕಾರದ ವಿರುದ್ಧ ರಾಹುಲ್‌ ವಾಗ್ದಾಳಿ, ಭೋಲೆ ಬಾಬಾ ನಾಪತ್ತೆ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more