ಯುವಕ ಅಜಿತ್ ಕೊಲೆ ಪ್ರಕರಣ ..ಹಂತಕರಿಗೆ ದರ್ಶನ್‌ ನಟನೆಯ  ಕರಿಯ ಸಿನಿಮಾವೇ ಸ್ಪೂರ್ತಿಯಂತೆ !

ಯುವಕ ಅಜಿತ್ ಕೊಲೆ ಪ್ರಕರಣ ..ಹಂತಕರಿಗೆ ದರ್ಶನ್‌ ನಟನೆಯ ಕರಿಯ ಸಿನಿಮಾವೇ ಸ್ಪೂರ್ತಿಯಂತೆ !

Published : Jul 05, 2024, 01:50 PM ISTUpdated : Jul 05, 2024, 01:51 PM IST

ಬೆಂಗಳೂರಿನ ಯುವಕ ಅಜಿತ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರು ಮರ್ಡರ್‌ಗೂ ಮೊದಲು ತಮಿಳುನಾಡಿಗೆ ಹೋಗಿ ದೇವಸ್ಥಾನದಲ್ಲಿ ಪೂಜೆ ಮಾಡಿಸಿದ್ದರಂತೆ.

ಬೆಂಗಳೂರಿನ(Bengaluru) ಯುವಕ ಅಜಿತ್‌ ಕೊಲೆ ಪ್ರಕರಣಕ್ಕೆ(Murder Case) ಸಂಬಂಧಿಸಿದಂತೆ ಹಂತಕರಿಗೆ ನಟ ದರ್ಶನ್ ನಟನೆಯ ಕರಿಯ ಸಿನಿಮಾವೇ ಸ್ಫೂರ್ತಿಯಂತೆ. 'ಆ ರೀತಿ' ಮಾಡಿದರೆ ಟಾರ್ಗೆಟ್ ಮಿಸ್ಸಾಗೋದೆ ಇಲ್ಲ ಎಂಬ ನಂಬಿಕೆಯಿಂದ, ಹತ್ಯೆಗೆ ಮುಂಚೆ ಹಂತಕರು ತಯಾರಿ ನಡೆಸಿದ್ದರಂತೆ. ಅಜಿತ್ ಎಂಬಾತನ್ನ ಹೊಡೆಯೋಕೆ ಮುಂಚೆ ಹಂತಕರು ಪೂರ್ವ ತಯಾರಿ ಮಾಡಿದ್ದರಂತೆ. ಈಗಾಗಲೇ ಹತ್ಯೆ ಸಂಬಂಧ ಕಿರಣ್ , ರಾಹುಲ್ ಬಂಧಿತರಾಗಿದ್ದಾರೆ. ವಿಚಾರಣೆ ವೇಳೆ ಹಂತಕರ ದೈವ ಭಕ್ತಿ ಬಯಲಾಗಿದೆ. ಟ್ರಾವೆಲ್ ಹಿಸ್ಟರಿ ತೆಗೆದಾಗ ಹತ್ಯೆಗೆ ಮುಂಚೆ ತಮಿಳುನಾಡಿಗೆ ಹೋಗಿದ್ದ ವಿಚಾರ ತಿಳಿದು ಪೊಲೀಸರು ಶಾಕ್‌ ಆಗಿದ್ದಾರೆ. ಸಿನಿಮಾ ಪ್ರಭಾವದಿಂದ ತಮಿಳುನಾಡಿಗೆ(Tamilnadu) ಹೋಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಹತ್ಯೆ ಸಕಸ್ಸ್ ಆಗಲು ಮಾರಕಾಸ್ತಗಳ ಜೊತೆ ತಮಿಳುನಾಡಿಗೆ ಹೋಗಿದ್ದ ಹಂತಕರು, ಅಲ್ಲಿನ ದೇವಸ್ಥಾನವೊಂದರ ಮುಂದೆ ಮಾರಕಾಸ್ತ್ರ ಇಟ್ಟು ಪೂಜೆ ಮಾಡಿದ್ದರಂತೆ. ಕರಿಯ ಎಂಬ ದರ್ಶನ್ ಚಿತ್ರದಲ್ಲಿ ಕೂಡ ಅದೇ ಸೀನ್ ಇದೆ. ಈ ನಂಬಿಕೆ ಮೇಲೆ ದೇವಳಕ್ಕೆ  ತೆರಳಿ ಪೂಜೆಯನ್ನು ಹಂತಕರು ಮಾಡಿಸಿದ್ದರು ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಹತ್ರಾಸ್‌ನಲ್ಲಿ ಕಾಲ್ತುಳಿತ ಪ್ರಕರಣ: ಯೋಗಿ ಸರ್ಕಾರದ ವಿರುದ್ಧ ರಾಹುಲ್‌ ವಾಗ್ದಾಳಿ, ಭೋಲೆ ಬಾಬಾ ನಾಪತ್ತೆ

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more