ಯುವಕ ಅಜಿತ್ ಕೊಲೆ ಪ್ರಕರಣ ..ಹಂತಕರಿಗೆ ದರ್ಶನ್‌ ನಟನೆಯ  ಕರಿಯ ಸಿನಿಮಾವೇ ಸ್ಪೂರ್ತಿಯಂತೆ !

ಯುವಕ ಅಜಿತ್ ಕೊಲೆ ಪ್ರಕರಣ ..ಹಂತಕರಿಗೆ ದರ್ಶನ್‌ ನಟನೆಯ ಕರಿಯ ಸಿನಿಮಾವೇ ಸ್ಪೂರ್ತಿಯಂತೆ !

Published : Jul 05, 2024, 01:50 PM ISTUpdated : Jul 05, 2024, 01:51 PM IST

ಬೆಂಗಳೂರಿನ ಯುವಕ ಅಜಿತ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರು ಮರ್ಡರ್‌ಗೂ ಮೊದಲು ತಮಿಳುನಾಡಿಗೆ ಹೋಗಿ ದೇವಸ್ಥಾನದಲ್ಲಿ ಪೂಜೆ ಮಾಡಿಸಿದ್ದರಂತೆ.

ಬೆಂಗಳೂರಿನ(Bengaluru) ಯುವಕ ಅಜಿತ್‌ ಕೊಲೆ ಪ್ರಕರಣಕ್ಕೆ(Murder Case) ಸಂಬಂಧಿಸಿದಂತೆ ಹಂತಕರಿಗೆ ನಟ ದರ್ಶನ್ ನಟನೆಯ ಕರಿಯ ಸಿನಿಮಾವೇ ಸ್ಫೂರ್ತಿಯಂತೆ. 'ಆ ರೀತಿ' ಮಾಡಿದರೆ ಟಾರ್ಗೆಟ್ ಮಿಸ್ಸಾಗೋದೆ ಇಲ್ಲ ಎಂಬ ನಂಬಿಕೆಯಿಂದ, ಹತ್ಯೆಗೆ ಮುಂಚೆ ಹಂತಕರು ತಯಾರಿ ನಡೆಸಿದ್ದರಂತೆ. ಅಜಿತ್ ಎಂಬಾತನ್ನ ಹೊಡೆಯೋಕೆ ಮುಂಚೆ ಹಂತಕರು ಪೂರ್ವ ತಯಾರಿ ಮಾಡಿದ್ದರಂತೆ. ಈಗಾಗಲೇ ಹತ್ಯೆ ಸಂಬಂಧ ಕಿರಣ್ , ರಾಹುಲ್ ಬಂಧಿತರಾಗಿದ್ದಾರೆ. ವಿಚಾರಣೆ ವೇಳೆ ಹಂತಕರ ದೈವ ಭಕ್ತಿ ಬಯಲಾಗಿದೆ. ಟ್ರಾವೆಲ್ ಹಿಸ್ಟರಿ ತೆಗೆದಾಗ ಹತ್ಯೆಗೆ ಮುಂಚೆ ತಮಿಳುನಾಡಿಗೆ ಹೋಗಿದ್ದ ವಿಚಾರ ತಿಳಿದು ಪೊಲೀಸರು ಶಾಕ್‌ ಆಗಿದ್ದಾರೆ. ಸಿನಿಮಾ ಪ್ರಭಾವದಿಂದ ತಮಿಳುನಾಡಿಗೆ(Tamilnadu) ಹೋಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಹತ್ಯೆ ಸಕಸ್ಸ್ ಆಗಲು ಮಾರಕಾಸ್ತಗಳ ಜೊತೆ ತಮಿಳುನಾಡಿಗೆ ಹೋಗಿದ್ದ ಹಂತಕರು, ಅಲ್ಲಿನ ದೇವಸ್ಥಾನವೊಂದರ ಮುಂದೆ ಮಾರಕಾಸ್ತ್ರ ಇಟ್ಟು ಪೂಜೆ ಮಾಡಿದ್ದರಂತೆ. ಕರಿಯ ಎಂಬ ದರ್ಶನ್ ಚಿತ್ರದಲ್ಲಿ ಕೂಡ ಅದೇ ಸೀನ್ ಇದೆ. ಈ ನಂಬಿಕೆ ಮೇಲೆ ದೇವಳಕ್ಕೆ  ತೆರಳಿ ಪೂಜೆಯನ್ನು ಹಂತಕರು ಮಾಡಿಸಿದ್ದರು ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಹತ್ರಾಸ್‌ನಲ್ಲಿ ಕಾಲ್ತುಳಿತ ಪ್ರಕರಣ: ಯೋಗಿ ಸರ್ಕಾರದ ವಿರುದ್ಧ ರಾಹುಲ್‌ ವಾಗ್ದಾಳಿ, ಭೋಲೆ ಬಾಬಾ ನಾಪತ್ತೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more