ಯುವಕ ಅಜಿತ್ ಕೊಲೆ ಪ್ರಕರಣ ..ಹಂತಕರಿಗೆ ದರ್ಶನ್‌ ನಟನೆಯ  ಕರಿಯ ಸಿನಿಮಾವೇ ಸ್ಪೂರ್ತಿಯಂತೆ !

ಯುವಕ ಅಜಿತ್ ಕೊಲೆ ಪ್ರಕರಣ ..ಹಂತಕರಿಗೆ ದರ್ಶನ್‌ ನಟನೆಯ ಕರಿಯ ಸಿನಿಮಾವೇ ಸ್ಪೂರ್ತಿಯಂತೆ !

Published : Jul 05, 2024, 01:50 PM ISTUpdated : Jul 05, 2024, 01:51 PM IST

ಬೆಂಗಳೂರಿನ ಯುವಕ ಅಜಿತ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರು ಮರ್ಡರ್‌ಗೂ ಮೊದಲು ತಮಿಳುನಾಡಿಗೆ ಹೋಗಿ ದೇವಸ್ಥಾನದಲ್ಲಿ ಪೂಜೆ ಮಾಡಿಸಿದ್ದರಂತೆ.

ಬೆಂಗಳೂರಿನ(Bengaluru) ಯುವಕ ಅಜಿತ್‌ ಕೊಲೆ ಪ್ರಕರಣಕ್ಕೆ(Murder Case) ಸಂಬಂಧಿಸಿದಂತೆ ಹಂತಕರಿಗೆ ನಟ ದರ್ಶನ್ ನಟನೆಯ ಕರಿಯ ಸಿನಿಮಾವೇ ಸ್ಫೂರ್ತಿಯಂತೆ. 'ಆ ರೀತಿ' ಮಾಡಿದರೆ ಟಾರ್ಗೆಟ್ ಮಿಸ್ಸಾಗೋದೆ ಇಲ್ಲ ಎಂಬ ನಂಬಿಕೆಯಿಂದ, ಹತ್ಯೆಗೆ ಮುಂಚೆ ಹಂತಕರು ತಯಾರಿ ನಡೆಸಿದ್ದರಂತೆ. ಅಜಿತ್ ಎಂಬಾತನ್ನ ಹೊಡೆಯೋಕೆ ಮುಂಚೆ ಹಂತಕರು ಪೂರ್ವ ತಯಾರಿ ಮಾಡಿದ್ದರಂತೆ. ಈಗಾಗಲೇ ಹತ್ಯೆ ಸಂಬಂಧ ಕಿರಣ್ , ರಾಹುಲ್ ಬಂಧಿತರಾಗಿದ್ದಾರೆ. ವಿಚಾರಣೆ ವೇಳೆ ಹಂತಕರ ದೈವ ಭಕ್ತಿ ಬಯಲಾಗಿದೆ. ಟ್ರಾವೆಲ್ ಹಿಸ್ಟರಿ ತೆಗೆದಾಗ ಹತ್ಯೆಗೆ ಮುಂಚೆ ತಮಿಳುನಾಡಿಗೆ ಹೋಗಿದ್ದ ವಿಚಾರ ತಿಳಿದು ಪೊಲೀಸರು ಶಾಕ್‌ ಆಗಿದ್ದಾರೆ. ಸಿನಿಮಾ ಪ್ರಭಾವದಿಂದ ತಮಿಳುನಾಡಿಗೆ(Tamilnadu) ಹೋಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಹತ್ಯೆ ಸಕಸ್ಸ್ ಆಗಲು ಮಾರಕಾಸ್ತಗಳ ಜೊತೆ ತಮಿಳುನಾಡಿಗೆ ಹೋಗಿದ್ದ ಹಂತಕರು, ಅಲ್ಲಿನ ದೇವಸ್ಥಾನವೊಂದರ ಮುಂದೆ ಮಾರಕಾಸ್ತ್ರ ಇಟ್ಟು ಪೂಜೆ ಮಾಡಿದ್ದರಂತೆ. ಕರಿಯ ಎಂಬ ದರ್ಶನ್ ಚಿತ್ರದಲ್ಲಿ ಕೂಡ ಅದೇ ಸೀನ್ ಇದೆ. ಈ ನಂಬಿಕೆ ಮೇಲೆ ದೇವಳಕ್ಕೆ  ತೆರಳಿ ಪೂಜೆಯನ್ನು ಹಂತಕರು ಮಾಡಿಸಿದ್ದರು ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಹತ್ರಾಸ್‌ನಲ್ಲಿ ಕಾಲ್ತುಳಿತ ಪ್ರಕರಣ: ಯೋಗಿ ಸರ್ಕಾರದ ವಿರುದ್ಧ ರಾಹುಲ್‌ ವಾಗ್ದಾಳಿ, ಭೋಲೆ ಬಾಬಾ ನಾಪತ್ತೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more