ಬಳ್ಳಾರಿ: ಪ್ರೇಯಸಿ ಸೇರಿ ಕುಟುಂಬದವರ ಮೇಲೆ ಹಲ್ಲೆ ಬಳಿಕ ಭಗ್ನ ಪ್ರೇಮಿ ಅತ್ಮಹತ್ಯೆ

ಬಳ್ಳಾರಿ: ಪ್ರೇಯಸಿ ಸೇರಿ ಕುಟುಂಬದವರ ಮೇಲೆ ಹಲ್ಲೆ ಬಳಿಕ ಭಗ್ನ ಪ್ರೇಮಿ ಅತ್ಮಹತ್ಯೆ

Published : Jan 05, 2025, 09:12 AM IST

ಘಟನೆ ಬಳಿಕ ಆರೋಪಿ ಕಾರು ಬಿಟ್ಟು ಹೋಗಿದ್ದ, ಕಾರನ್ನು ವಶಕ್ಕೆ ಪಡೆದ ಪೊಲೀಸರು, ಆರೋಪಿಯ ಪತ್ತೆಗೆ ಜಾಲ ಬೀಸಿದ್ದರು. ಆದರೆ ಬೆಳಗಿನ ಜಾವ ಆರೋಪಿ ಯಶವಂತ ನಗರ ಬಳಿಯ ರೈಲ್ವೆ ಹಳಿಗೆ ತಲೆ ಕೊಟ್ಟು ಸಾವನ್ನಪ್ಪಿದ್ದಾನೆ

ಬಳ್ಳಾರಿ(ಜ.05): ಪ್ರೇಯಸಿ ಸೇರಿ ಕುಟುಂಬದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಬಳಿಕ ಭಗ್ನ ಪ್ರೇಮಿಯೊಬ್ಬ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಡೂರಿನ ಚರ್ಚ್ ಶಾಲೆ ರಸ್ತೆಯಲ್ಲಿ ನಿನ್ನೆ(ಶನಿವಾರ) ನಡೆದಿದೆ. ಯುವತಿ ಮತ್ತವರ ತಾಯಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಯುವತಿ ಅಣ್ಣನಿಗೆ ಬಲವಾಗಿ ಮಚ್ಚಿನೇಟು ಬಿದ್ದಿದೆ. 

ಹೊಸಪೇಟೆ ತಾಲೂಕಿನ ಪಿ.ಕೆ.ಹಳ್ಳಿ ಮೂಲದ ನವೀನಕುಮಾರ್‌ ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ.  ಮೂವರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ತೋರಣಗಲ್ಲು ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಶವಂತನಗರದ ಗಂಡಿ ಮಲಿಯಮ್ಮ ದೇಗುಲದ ಬಳಿ ಘಟನೆ ನಡೆದಿದೆ. 

HMPV: ಏನಾಗುತ್ತಿದೆ ಚೀನಾದಲ್ಲಿ: ಡ್ರ್ಯಾಗನ್‌ ದೇಶದಿಂದ ಪ್ರತ್ಯಕ್ಷ ವರದಿ

ಘಟನೆ ಬಳಿಕ ಆರೋಪಿ ಕಾರು ಬಿಟ್ಟು ಹೋಗಿದ್ದ, ಕಾರನ್ನು ವಶಕ್ಕೆ ಪಡೆದ ಪೊಲೀಸರು, ಆರೋಪಿಯ ಪತ್ತೆಗೆ ಜಾಲ ಬೀಸಿದ್ದರು. ಆದರೆ ಬೆಳಗಿನ ಜಾವ ಆರೋಪಿ ಯಶವಂತ ನಗರ ಬಳಿಯ ರೈಲ್ವೆ ಹಳಿಗೆ ತಲೆ ಕೊಟ್ಟು ಸಾವನ್ನಪ್ಪಿದ್ದಾನೆ. ಈ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more