ಬಳ್ಳಾರಿ: ಪ್ರೇಯಸಿ ಸೇರಿ ಕುಟುಂಬದವರ ಮೇಲೆ ಹಲ್ಲೆ ಬಳಿಕ ಭಗ್ನ ಪ್ರೇಮಿ ಅತ್ಮಹತ್ಯೆ

ಬಳ್ಳಾರಿ: ಪ್ರೇಯಸಿ ಸೇರಿ ಕುಟುಂಬದವರ ಮೇಲೆ ಹಲ್ಲೆ ಬಳಿಕ ಭಗ್ನ ಪ್ರೇಮಿ ಅತ್ಮಹತ್ಯೆ

Published : Jan 05, 2025, 09:12 AM IST

ಘಟನೆ ಬಳಿಕ ಆರೋಪಿ ಕಾರು ಬಿಟ್ಟು ಹೋಗಿದ್ದ, ಕಾರನ್ನು ವಶಕ್ಕೆ ಪಡೆದ ಪೊಲೀಸರು, ಆರೋಪಿಯ ಪತ್ತೆಗೆ ಜಾಲ ಬೀಸಿದ್ದರು. ಆದರೆ ಬೆಳಗಿನ ಜಾವ ಆರೋಪಿ ಯಶವಂತ ನಗರ ಬಳಿಯ ರೈಲ್ವೆ ಹಳಿಗೆ ತಲೆ ಕೊಟ್ಟು ಸಾವನ್ನಪ್ಪಿದ್ದಾನೆ

ಬಳ್ಳಾರಿ(ಜ.05): ಪ್ರೇಯಸಿ ಸೇರಿ ಕುಟುಂಬದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಬಳಿಕ ಭಗ್ನ ಪ್ರೇಮಿಯೊಬ್ಬ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಡೂರಿನ ಚರ್ಚ್ ಶಾಲೆ ರಸ್ತೆಯಲ್ಲಿ ನಿನ್ನೆ(ಶನಿವಾರ) ನಡೆದಿದೆ. ಯುವತಿ ಮತ್ತವರ ತಾಯಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಯುವತಿ ಅಣ್ಣನಿಗೆ ಬಲವಾಗಿ ಮಚ್ಚಿನೇಟು ಬಿದ್ದಿದೆ. 

ಹೊಸಪೇಟೆ ತಾಲೂಕಿನ ಪಿ.ಕೆ.ಹಳ್ಳಿ ಮೂಲದ ನವೀನಕುಮಾರ್‌ ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ.  ಮೂವರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ತೋರಣಗಲ್ಲು ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಶವಂತನಗರದ ಗಂಡಿ ಮಲಿಯಮ್ಮ ದೇಗುಲದ ಬಳಿ ಘಟನೆ ನಡೆದಿದೆ. 

HMPV: ಏನಾಗುತ್ತಿದೆ ಚೀನಾದಲ್ಲಿ: ಡ್ರ್ಯಾಗನ್‌ ದೇಶದಿಂದ ಪ್ರತ್ಯಕ್ಷ ವರದಿ

ಘಟನೆ ಬಳಿಕ ಆರೋಪಿ ಕಾರು ಬಿಟ್ಟು ಹೋಗಿದ್ದ, ಕಾರನ್ನು ವಶಕ್ಕೆ ಪಡೆದ ಪೊಲೀಸರು, ಆರೋಪಿಯ ಪತ್ತೆಗೆ ಜಾಲ ಬೀಸಿದ್ದರು. ಆದರೆ ಬೆಳಗಿನ ಜಾವ ಆರೋಪಿ ಯಶವಂತ ನಗರ ಬಳಿಯ ರೈಲ್ವೆ ಹಳಿಗೆ ತಲೆ ಕೊಟ್ಟು ಸಾವನ್ನಪ್ಪಿದ್ದಾನೆ. ಈ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more