ಬೆಂಗಳೂರಿನಲ್ಲಿ 'ಆಪರೇಷನ್‌' ಆಗಿದ್ದ ಯುವಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬೆಂಗಳೂರಿನಲ್ಲಿ 'ಆಪರೇಷನ್‌' ಆಗಿದ್ದ ಯುವಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

Published : Jan 11, 2023, 12:45 PM IST

ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಯುವಕ ಬಲಿಯಾಗಿದ್ದಾನೆ ಎಂದು ದಾಸರಹಳ್ಳಿ ಖಾಸಗಿ ಆಸ್ಪತ್ರೆ ವೈದ್ಯರ ಮೇಲೆ ಆರೋಪ ಕೇಳಿ ಬಂದಿದೆ ‌.
 

ಬೆಂಗಳೂರಿನಲ್ಲಿ 25 ವರ್ಷದ ಸತೀಶ್‌ ಕಳೆದ ಭಾನುವಾರ ಕುಡಿದು ನೆಲಕ್ಕೆ ಬಿದ್ದಿದ್ದ, ಅವನ ಕೈಗೆ ಗಾಜು ಚುಚ್ಚಿ ನರ ಕಟ್‌ ಆಗಿ ತೀರ್ವ ರಕ್ತಸ್ರಾವವಾಗಿತ್ತು. ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಸರ್ಜರಿ ಮಾಡಬೇಕು ಎಂದಿದ್ದರು. ವೈದ್ಯರು ಆಪರೇಷನ್‌ ಬಳಿಕ ಕುಟುಂಬಸ್ಥರೊಂದಿಗೆ ಮಾತನಾಡಿದ್ದ ಸತೀಶ್‌, ಆದರೆ ನಿನ್ನೆ ಮಧ್ಯಾಹ್ನ ಏಕಾಏಕಿ ಸತೀಶ್‌ ಸಾವನ್ನಪ್ಪಿದ್ದಾನೆ. ಈ ಕುರಿತು ಕೆ.ಪಿ ಅಗ್ರಹಾರ ಪೊಲೀಸ್‌ ಠಾಣೆಗೆ ಸತೀಶ್‌ ಕುಟುಂಬಸ್ಥರ ದೂರು ನೀಡಿದ್ದಾರೆ.

ಸ್ಯಾಂಟ್ರೋ ರವಿ ಪ್ರಕರಣ: ಏಳು ಮಂದಿಯನ್ನ ಅಮಾನತು ಮಾಡಿ ಎಂದ ಸಂತ್ರಸ್ತೆ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more