Mysuru Crime News: ತಲೆ ಕೂದಲು ಉದುರುವ ಸಮಸ್ಯೆ: ಬೇಸತ್ತ ಯುವತಿ ಆತ್ಮಹತ್ಯೆ

Mysuru Crime News: ತಲೆ ಕೂದಲು ಉದುರುವ ಸಮಸ್ಯೆ: ಬೇಸತ್ತ ಯುವತಿ ಆತ್ಮಹತ್ಯೆ

Published : Jul 02, 2022, 07:21 PM IST

Mysuru Crime News: ಕೂದಲು ಸಂಪೂರ್ಣವಾಗಿ ಕಳೆದುಕೊಂಡ ಹಿನ್ನಲೆ ಬೇಸತ್ತ ಕಾವ್ಯಶ್ರೀ ತನ್ನ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.   

ಮೈಸೂರು (ಜು. 02): ತಲೆ ಕೂದಲು ಉದುರುವ ಸಮಸ್ಯೆಯಿಂದ ಬೇಸರಗೊಂಡ ಯುವತಿ ನೇಣಿಗೆ ಶರಣಾಗಿರುವಂತಹ ಘಟನೆ ಮೈಸೂರಿನ ರಾಘವೇಂದ್ರ ನಗರ ಬಡಾವಣೆಯಲ್ಲಿ ನಡೆದಿದೆ. ಕಾವ್ಯಶ್ರೀ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಳೆದ ಹಲವು ದಿನಗಳಿಂದ ಪತ್ಮಂಡೆ ಸಮಸ್ಯೆಯಿಂದ ಬಳಲುತ್ತಿದ್ದ ಕಾವ್ಯಶ್ರೀಗೆ ನಿರಂತರವಾಗಿ ಕೂದಲು ಉದುರುತ್ತಿತ್ತು. ಸಾಕಷ್ಟು ಚಿಕಿತ್ಸೆ ಪಡೆದರೂ ಪರಿಹಾರ ದೊರೆತಿರಲಿಲ್ಲ. ಕೂದಲು ಸಂಪೂರ್ಣವಾಗಿ ಕಳೆದುಕೊಂಡ ಹಿನ್ನಲೆ ಬೇಸತ್ತ ಕಾವ್ಯಶ್ರೀ ತನ್ನ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ನೋಡಿ: ಮಗಳ ಸಂಸಾರ ಸರಿ ಮಾಡಲು ಬಂದವರು ಹೆಣವಾದ್ರು, ಅದೊಂದು ಮನೆಗಾಗಿ ನಾಲ್ವರನ್ನ ಕೊಂದುಬಿಟ್ಟ

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
Read more