ಹುಬ್ಬಳ್ಳಿಯಲ್ಲಿ ಅಮಾನವೀಯ ಘಟನೆ: ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿದ ಪುಂಡರು..!

ಹುಬ್ಬಳ್ಳಿಯಲ್ಲಿ ಅಮಾನವೀಯ ಘಟನೆ: ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿದ ಪುಂಡರು..!

Published : Jul 11, 2023, 04:13 PM IST

ಯುವಕನನ್ನು ಬೆತ್ತಲೆಗೊಳಿಸಿ ಕೆಲ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
 

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಬೆತ್ತಲೆಗೊಳಿಸಿ(Naked) ಥಳಿಸಿರುವ ಅಮಾನವೀಯ ಘಟನೆ ಹುಬ್ಬಳ್ಳಿಯಲ್ಲಿ(Hubli) ನಡೆದಿದೆ. ಬೆತ್ತಲೆಗೊಳಿಸಿ ಥಳಿಸುವುದನ್ನೂ ದುಷ್ಕರ್ಮಿಗಳು ಮೊಬೈಲ್‌ನಲ್ಲಿ(Mobile) ಸೆರೆ ಹಿಡಿದಿದ್ದಾರೆ. ಹೊಸೂರಿನ ಸೊಳಂಕೆ ಎಂಬಾತನ ಮೇಲೆ ಹಲ್ಲೆ ಮಾಡಲಾಗಿದೆ. ಪ್ರಜ್ವಲ್‌ ಗಾಯಕವಾಡ, ಮಂಜ್ಯ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ(Instagram) ಬೈದಿದ್ದಕ್ಕೆ ಈ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಈ ದುಷ್ಕರ್ಮಿಗಳು ಕನ್ನಡ ಮತ್ತು ಮರಾಠಿ ಭಾಷೆಯಲ್ಲಿ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ. ಪುಡಿ ರೌಡಿಗಳು ಇತ್ತೀಚೆಗೆ ಈ ರೀತಿ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡುತ್ತಿದ್ದಾರೆ ಎಂಬ ಆರೋಪ ಸಹ ಕೇಳಿಬಂದಿದೆ. 

ಇದನ್ನೂ ವೀಕ್ಷಿಸಿ:  ಸಾಹಿತಿ ಜೋಗಿಯವರ ಪುಸ್ತಕ ಬಿಡುಗಡೆ ಕಾರ್ಯಕ್ರಮ: ಸಾಹಿತ್ಯ ಪ್ರೇಮ ತೋರಿದ ರಾಜ್ ಬಿ ಶೆಟ್ಟಿ, ಧನಂಜಯ್ !

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!