ಹುಬ್ಬಳ್ಳಿಯಲ್ಲಿ ಅಮಾನವೀಯ ಘಟನೆ: ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿದ ಪುಂಡರು..!

ಹುಬ್ಬಳ್ಳಿಯಲ್ಲಿ ಅಮಾನವೀಯ ಘಟನೆ: ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿದ ಪುಂಡರು..!

Published : Jul 11, 2023, 04:13 PM IST

ಯುವಕನನ್ನು ಬೆತ್ತಲೆಗೊಳಿಸಿ ಕೆಲ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
 

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಬೆತ್ತಲೆಗೊಳಿಸಿ(Naked) ಥಳಿಸಿರುವ ಅಮಾನವೀಯ ಘಟನೆ ಹುಬ್ಬಳ್ಳಿಯಲ್ಲಿ(Hubli) ನಡೆದಿದೆ. ಬೆತ್ತಲೆಗೊಳಿಸಿ ಥಳಿಸುವುದನ್ನೂ ದುಷ್ಕರ್ಮಿಗಳು ಮೊಬೈಲ್‌ನಲ್ಲಿ(Mobile) ಸೆರೆ ಹಿಡಿದಿದ್ದಾರೆ. ಹೊಸೂರಿನ ಸೊಳಂಕೆ ಎಂಬಾತನ ಮೇಲೆ ಹಲ್ಲೆ ಮಾಡಲಾಗಿದೆ. ಪ್ರಜ್ವಲ್‌ ಗಾಯಕವಾಡ, ಮಂಜ್ಯ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ(Instagram) ಬೈದಿದ್ದಕ್ಕೆ ಈ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಈ ದುಷ್ಕರ್ಮಿಗಳು ಕನ್ನಡ ಮತ್ತು ಮರಾಠಿ ಭಾಷೆಯಲ್ಲಿ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ. ಪುಡಿ ರೌಡಿಗಳು ಇತ್ತೀಚೆಗೆ ಈ ರೀತಿ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡುತ್ತಿದ್ದಾರೆ ಎಂಬ ಆರೋಪ ಸಹ ಕೇಳಿಬಂದಿದೆ. 

ಇದನ್ನೂ ವೀಕ್ಷಿಸಿ:  ಸಾಹಿತಿ ಜೋಗಿಯವರ ಪುಸ್ತಕ ಬಿಡುಗಡೆ ಕಾರ್ಯಕ್ರಮ: ಸಾಹಿತ್ಯ ಪ್ರೇಮ ತೋರಿದ ರಾಜ್ ಬಿ ಶೆಟ್ಟಿ, ಧನಂಜಯ್ !

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!