ತರೀಕೆರೆ; ಕಣ್ಣೇದುರಿಗೆ ಗೆಳೆಯ ಮುಳುಗುತ್ತಿದ್ದರೂ ಏನೂ ಮಾಡಲಾಗಲಿಲ್ಲ, ವಿಡಿಯೋ

ತರೀಕೆರೆ; ಕಣ್ಣೇದುರಿಗೆ ಗೆಳೆಯ ಮುಳುಗುತ್ತಿದ್ದರೂ ಏನೂ ಮಾಡಲಾಗಲಿಲ್ಲ, ವಿಡಿಯೋ

Published : Nov 22, 2020, 03:54 PM ISTUpdated : Nov 22, 2020, 03:55 PM IST

ಸ್ನೇಹಿತರ ಕಣ್ಣೇದುರೆ ಕೊಚ್ಚಿಹೋದ/ ಸ್ನೇಹಿತನ ರಕ್ಷಣೆ ಮಾಡಲು ಸಾಧ್ಯವಾಗಲೇ ಇಲ್ಲ/ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ  ನಡೆದ ಪ್ರಕರಣ

ಚಿಕ್ಕಮಗಳೂರು(ನ.  22) ಸ್ನೇಹಿತರೊಂದಿಗೆ ಸ್ನಾನಕ್ಕೆ ಹೋದ ಯುವಕ ನಾಲೆಯಲ್ಲಿ ಸ್ನೇಹಿತರ ಮುಂದೆಯೇ  ಕೊಚ್ಚಿ ಹೋಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ  ನಡೆದ ಪ್ರಕರಣದ ವಿಡಿಯೋ ವೈರಲ್ ಆಗುತ್ತಿದೆ.

ಬೀಗ ಹಾಕಿದ್ದ ಮನೆಯೊಳಗೆ ಗಂಡು- ಹೆಣ್ಣು, ವಿಚಿತ್ರ ಕೇಸ್

22 ವರ್ಷದ ವಿಶ್ವಾಸ್ ನಾಲ್ವರು ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಭದ್ರಾ ಮೇಲ್ದಂಡೆ ಯೋಜನೆಯ ನಾಲೆಗೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ. ವಿಶ್ವಾಸ್ ನೀರಿನಲ್ಲಿ ಮುಳುಗುವ ವೇಳೆ ಜೊತೆಗಿದ್ದ ಸ್ನೇಹಿತರು ಆತನನ್ನು ಬದುಕಿಸಲು ಪ್ರಯತ್ನಿಸಿದ್ದರೂ ಸಾಧ್ಯವಾಗಿಲ್ಲ.

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!