ತರೀಕೆರೆ; ಕಣ್ಣೇದುರಿಗೆ ಗೆಳೆಯ ಮುಳುಗುತ್ತಿದ್ದರೂ ಏನೂ ಮಾಡಲಾಗಲಿಲ್ಲ, ವಿಡಿಯೋ

ತರೀಕೆರೆ; ಕಣ್ಣೇದುರಿಗೆ ಗೆಳೆಯ ಮುಳುಗುತ್ತಿದ್ದರೂ ಏನೂ ಮಾಡಲಾಗಲಿಲ್ಲ, ವಿಡಿಯೋ

Published : Nov 22, 2020, 03:54 PM ISTUpdated : Nov 22, 2020, 03:55 PM IST

ಸ್ನೇಹಿತರ ಕಣ್ಣೇದುರೆ ಕೊಚ್ಚಿಹೋದ/ ಸ್ನೇಹಿತನ ರಕ್ಷಣೆ ಮಾಡಲು ಸಾಧ್ಯವಾಗಲೇ ಇಲ್ಲ/ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ  ನಡೆದ ಪ್ರಕರಣ

ಚಿಕ್ಕಮಗಳೂರು(ನ.  22) ಸ್ನೇಹಿತರೊಂದಿಗೆ ಸ್ನಾನಕ್ಕೆ ಹೋದ ಯುವಕ ನಾಲೆಯಲ್ಲಿ ಸ್ನೇಹಿತರ ಮುಂದೆಯೇ  ಕೊಚ್ಚಿ ಹೋಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ  ನಡೆದ ಪ್ರಕರಣದ ವಿಡಿಯೋ ವೈರಲ್ ಆಗುತ್ತಿದೆ.

ಬೀಗ ಹಾಕಿದ್ದ ಮನೆಯೊಳಗೆ ಗಂಡು- ಹೆಣ್ಣು, ವಿಚಿತ್ರ ಕೇಸ್

22 ವರ್ಷದ ವಿಶ್ವಾಸ್ ನಾಲ್ವರು ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಭದ್ರಾ ಮೇಲ್ದಂಡೆ ಯೋಜನೆಯ ನಾಲೆಗೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ. ವಿಶ್ವಾಸ್ ನೀರಿನಲ್ಲಿ ಮುಳುಗುವ ವೇಳೆ ಜೊತೆಗಿದ್ದ ಸ್ನೇಹಿತರು ಆತನನ್ನು ಬದುಕಿಸಲು ಪ್ರಯತ್ನಿಸಿದ್ದರೂ ಸಾಧ್ಯವಾಗಿಲ್ಲ.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!