ತರೀಕೆರೆ; ಕಣ್ಣೇದುರಿಗೆ ಗೆಳೆಯ ಮುಳುಗುತ್ತಿದ್ದರೂ ಏನೂ ಮಾಡಲಾಗಲಿಲ್ಲ, ವಿಡಿಯೋ

ತರೀಕೆರೆ; ಕಣ್ಣೇದುರಿಗೆ ಗೆಳೆಯ ಮುಳುಗುತ್ತಿದ್ದರೂ ಏನೂ ಮಾಡಲಾಗಲಿಲ್ಲ, ವಿಡಿಯೋ

Published : Nov 22, 2020, 03:54 PM ISTUpdated : Nov 22, 2020, 03:55 PM IST

ಸ್ನೇಹಿತರ ಕಣ್ಣೇದುರೆ ಕೊಚ್ಚಿಹೋದ/ ಸ್ನೇಹಿತನ ರಕ್ಷಣೆ ಮಾಡಲು ಸಾಧ್ಯವಾಗಲೇ ಇಲ್ಲ/ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ  ನಡೆದ ಪ್ರಕರಣ

ಚಿಕ್ಕಮಗಳೂರು(ನ.  22) ಸ್ನೇಹಿತರೊಂದಿಗೆ ಸ್ನಾನಕ್ಕೆ ಹೋದ ಯುವಕ ನಾಲೆಯಲ್ಲಿ ಸ್ನೇಹಿತರ ಮುಂದೆಯೇ  ಕೊಚ್ಚಿ ಹೋಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ  ನಡೆದ ಪ್ರಕರಣದ ವಿಡಿಯೋ ವೈರಲ್ ಆಗುತ್ತಿದೆ.

ಬೀಗ ಹಾಕಿದ್ದ ಮನೆಯೊಳಗೆ ಗಂಡು- ಹೆಣ್ಣು, ವಿಚಿತ್ರ ಕೇಸ್

22 ವರ್ಷದ ವಿಶ್ವಾಸ್ ನಾಲ್ವರು ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಭದ್ರಾ ಮೇಲ್ದಂಡೆ ಯೋಜನೆಯ ನಾಲೆಗೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ. ವಿಶ್ವಾಸ್ ನೀರಿನಲ್ಲಿ ಮುಳುಗುವ ವೇಳೆ ಜೊತೆಗಿದ್ದ ಸ್ನೇಹಿತರು ಆತನನ್ನು ಬದುಕಿಸಲು ಪ್ರಯತ್ನಿಸಿದ್ದರೂ ಸಾಧ್ಯವಾಗಿಲ್ಲ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?