ತರೀಕೆರೆ; ಕಣ್ಣೇದುರಿಗೆ ಗೆಳೆಯ ಮುಳುಗುತ್ತಿದ್ದರೂ ಏನೂ ಮಾಡಲಾಗಲಿಲ್ಲ, ವಿಡಿಯೋ

ತರೀಕೆರೆ; ಕಣ್ಣೇದುರಿಗೆ ಗೆಳೆಯ ಮುಳುಗುತ್ತಿದ್ದರೂ ಏನೂ ಮಾಡಲಾಗಲಿಲ್ಲ, ವಿಡಿಯೋ

Published : Nov 22, 2020, 03:54 PM ISTUpdated : Nov 22, 2020, 03:55 PM IST

ಸ್ನೇಹಿತರ ಕಣ್ಣೇದುರೆ ಕೊಚ್ಚಿಹೋದ/ ಸ್ನೇಹಿತನ ರಕ್ಷಣೆ ಮಾಡಲು ಸಾಧ್ಯವಾಗಲೇ ಇಲ್ಲ/ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ  ನಡೆದ ಪ್ರಕರಣ

ಚಿಕ್ಕಮಗಳೂರು(ನ.  22) ಸ್ನೇಹಿತರೊಂದಿಗೆ ಸ್ನಾನಕ್ಕೆ ಹೋದ ಯುವಕ ನಾಲೆಯಲ್ಲಿ ಸ್ನೇಹಿತರ ಮುಂದೆಯೇ  ಕೊಚ್ಚಿ ಹೋಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ  ನಡೆದ ಪ್ರಕರಣದ ವಿಡಿಯೋ ವೈರಲ್ ಆಗುತ್ತಿದೆ.

ಬೀಗ ಹಾಕಿದ್ದ ಮನೆಯೊಳಗೆ ಗಂಡು- ಹೆಣ್ಣು, ವಿಚಿತ್ರ ಕೇಸ್

22 ವರ್ಷದ ವಿಶ್ವಾಸ್ ನಾಲ್ವರು ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಭದ್ರಾ ಮೇಲ್ದಂಡೆ ಯೋಜನೆಯ ನಾಲೆಗೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ. ವಿಶ್ವಾಸ್ ನೀರಿನಲ್ಲಿ ಮುಳುಗುವ ವೇಳೆ ಜೊತೆಗಿದ್ದ ಸ್ನೇಹಿತರು ಆತನನ್ನು ಬದುಕಿಸಲು ಪ್ರಯತ್ನಿಸಿದ್ದರೂ ಸಾಧ್ಯವಾಗಿಲ್ಲ.

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?