ತರೀಕೆರೆ; ಕಣ್ಣೇದುರಿಗೆ ಗೆಳೆಯ ಮುಳುಗುತ್ತಿದ್ದರೂ ಏನೂ ಮಾಡಲಾಗಲಿಲ್ಲ, ವಿಡಿಯೋ

ತರೀಕೆರೆ; ಕಣ್ಣೇದುರಿಗೆ ಗೆಳೆಯ ಮುಳುಗುತ್ತಿದ್ದರೂ ಏನೂ ಮಾಡಲಾಗಲಿಲ್ಲ, ವಿಡಿಯೋ

Published : Nov 22, 2020, 03:54 PM ISTUpdated : Nov 22, 2020, 03:55 PM IST

ಸ್ನೇಹಿತರ ಕಣ್ಣೇದುರೆ ಕೊಚ್ಚಿಹೋದ/ ಸ್ನೇಹಿತನ ರಕ್ಷಣೆ ಮಾಡಲು ಸಾಧ್ಯವಾಗಲೇ ಇಲ್ಲ/ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ  ನಡೆದ ಪ್ರಕರಣ

ಚಿಕ್ಕಮಗಳೂರು(ನ.  22) ಸ್ನೇಹಿತರೊಂದಿಗೆ ಸ್ನಾನಕ್ಕೆ ಹೋದ ಯುವಕ ನಾಲೆಯಲ್ಲಿ ಸ್ನೇಹಿತರ ಮುಂದೆಯೇ  ಕೊಚ್ಚಿ ಹೋಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ  ನಡೆದ ಪ್ರಕರಣದ ವಿಡಿಯೋ ವೈರಲ್ ಆಗುತ್ತಿದೆ.

ಬೀಗ ಹಾಕಿದ್ದ ಮನೆಯೊಳಗೆ ಗಂಡು- ಹೆಣ್ಣು, ವಿಚಿತ್ರ ಕೇಸ್

22 ವರ್ಷದ ವಿಶ್ವಾಸ್ ನಾಲ್ವರು ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಭದ್ರಾ ಮೇಲ್ದಂಡೆ ಯೋಜನೆಯ ನಾಲೆಗೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ. ವಿಶ್ವಾಸ್ ನೀರಿನಲ್ಲಿ ಮುಳುಗುವ ವೇಳೆ ಜೊತೆಗಿದ್ದ ಸ್ನೇಹಿತರು ಆತನನ್ನು ಬದುಕಿಸಲು ಪ್ರಯತ್ನಿಸಿದ್ದರೂ ಸಾಧ್ಯವಾಗಿಲ್ಲ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!