ತರೀಕೆರೆ; ಕಣ್ಣೇದುರಿಗೆ ಗೆಳೆಯ ಮುಳುಗುತ್ತಿದ್ದರೂ ಏನೂ ಮಾಡಲಾಗಲಿಲ್ಲ, ವಿಡಿಯೋ

ತರೀಕೆರೆ; ಕಣ್ಣೇದುರಿಗೆ ಗೆಳೆಯ ಮುಳುಗುತ್ತಿದ್ದರೂ ಏನೂ ಮಾಡಲಾಗಲಿಲ್ಲ, ವಿಡಿಯೋ

Published : Nov 22, 2020, 03:54 PM ISTUpdated : Nov 22, 2020, 03:55 PM IST

ಸ್ನೇಹಿತರ ಕಣ್ಣೇದುರೆ ಕೊಚ್ಚಿಹೋದ/ ಸ್ನೇಹಿತನ ರಕ್ಷಣೆ ಮಾಡಲು ಸಾಧ್ಯವಾಗಲೇ ಇಲ್ಲ/ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ  ನಡೆದ ಪ್ರಕರಣ

ಚಿಕ್ಕಮಗಳೂರು(ನ.  22) ಸ್ನೇಹಿತರೊಂದಿಗೆ ಸ್ನಾನಕ್ಕೆ ಹೋದ ಯುವಕ ನಾಲೆಯಲ್ಲಿ ಸ್ನೇಹಿತರ ಮುಂದೆಯೇ  ಕೊಚ್ಚಿ ಹೋಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ  ನಡೆದ ಪ್ರಕರಣದ ವಿಡಿಯೋ ವೈರಲ್ ಆಗುತ್ತಿದೆ.

ಬೀಗ ಹಾಕಿದ್ದ ಮನೆಯೊಳಗೆ ಗಂಡು- ಹೆಣ್ಣು, ವಿಚಿತ್ರ ಕೇಸ್

22 ವರ್ಷದ ವಿಶ್ವಾಸ್ ನಾಲ್ವರು ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಭದ್ರಾ ಮೇಲ್ದಂಡೆ ಯೋಜನೆಯ ನಾಲೆಗೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ. ವಿಶ್ವಾಸ್ ನೀರಿನಲ್ಲಿ ಮುಳುಗುವ ವೇಳೆ ಜೊತೆಗಿದ್ದ ಸ್ನೇಹಿತರು ಆತನನ್ನು ಬದುಕಿಸಲು ಪ್ರಯತ್ನಿಸಿದ್ದರೂ ಸಾಧ್ಯವಾಗಿಲ್ಲ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ