ಕರ್ನಾಟಕದ ಹುಡುಗ ತಮಿಳುನಾಡಿನಲ್ಲಿ ಶವವಾಗಿ ಪತ್ತೆ, ಏನಿದು ಮರ್ಡರ್ ಮಿಸ್ಟರಿ.?

ಕರ್ನಾಟಕದ ಹುಡುಗ ತಮಿಳುನಾಡಿನಲ್ಲಿ ಶವವಾಗಿ ಪತ್ತೆ, ಏನಿದು ಮರ್ಡರ್ ಮಿಸ್ಟರಿ.?

Suvarna News   | Asianet News
Published : Mar 07, 2021, 09:46 AM ISTUpdated : Mar 07, 2021, 10:01 AM IST

ಇದು ಕರ್ನಾಟಕ ಟು ತಮಿಳುನಾಡಿನ ಕೊಲೆ ರಹಸ್ಯ ಕೇಸ್. ಪ್ರೀತಿಸಿ ಮದುವೆಯಾದ ತಪ್ಪಿಗೆ ಕರ್ನಾಟಕದ ಹುಡುಗ ತಮಿಳುನಾಡಿನಲ್ಲಿ ಕೊಲೆಯಾಗಿದ್ದಾರೆ. ಕೊಂದಿದ್ದು ನಾನೇ ಎಂದು ಯುವತಿ ತಂದೆ ನಾರಾಯಣಪ್ಪ ಒಪ್ಪಿಕೊಂಡಿದ್ದಾರೆ. 
 

ಬೆಂಗಳೂರು (ಮಾ, 07): ಇದು ಕರ್ನಾಟಕ ಟು ತಮಿಳುನಾಡಿನ ಕೊಲೆ ರಹಸ್ಯ ಕೇಸ್. ಪ್ರೀತಿಸಿ ಮದುವೆಯಾದ ತಪ್ಪಿಗೆ ಕರ್ನಾಟಕದ ಹುಡುಗ ತಮಿಳುನಾಡಿನಲ್ಲಿ ಕೊಲೆಯಾಗಿದ್ದಾರೆ. ಕೊಂದಿದ್ದು ನಾನೇ ಎಂದು ಯುವತಿ ತಂದೆ ನಾರಾಯಣಪ್ಪ ಒಪ್ಪಿಕೊಂಡಿದ್ದಾರೆ. 

ಪೋಷಕರ ವಿರೋಧದ ನಡುವೆ ಸೌಮ್ಯಾ, ವಸಂತಿ ಫೆ. 11 ರಂದು ಮದುವೆಯಾಗಿದ್ದರು. ಪುಟ್ಟೇನಹಳ್ಳಿ ಪೊಲೀಸರು ರಾಜಿ ಮಾಡಿದ್ದರು. ಆದರೆ ಯುವತಿಯ ತಂದೆಗೆ ಸಿಟ್ಟು ಇಳಿದಿರಲಿಲ್ಲ. ಅವಕಾಶಕ್ಕಾಗಿ ಕಾದು ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!