ಕರ್ನಾಟಕದ ಹುಡುಗ ತಮಿಳುನಾಡಿನಲ್ಲಿ ಶವವಾಗಿ ಪತ್ತೆ, ಏನಿದು ಮರ್ಡರ್ ಮಿಸ್ಟರಿ.?

ಕರ್ನಾಟಕದ ಹುಡುಗ ತಮಿಳುನಾಡಿನಲ್ಲಿ ಶವವಾಗಿ ಪತ್ತೆ, ಏನಿದು ಮರ್ಡರ್ ಮಿಸ್ಟರಿ.?

Published : Mar 07, 2021, 09:46 AM ISTUpdated : Mar 07, 2021, 10:01 AM IST

ಇದು ಕರ್ನಾಟಕ ಟು ತಮಿಳುನಾಡಿನ ಕೊಲೆ ರಹಸ್ಯ ಕೇಸ್. ಪ್ರೀತಿಸಿ ಮದುವೆಯಾದ ತಪ್ಪಿಗೆ ಕರ್ನಾಟಕದ ಹುಡುಗ ತಮಿಳುನಾಡಿನಲ್ಲಿ ಕೊಲೆಯಾಗಿದ್ದಾರೆ. ಕೊಂದಿದ್ದು ನಾನೇ ಎಂದು ಯುವತಿ ತಂದೆ ನಾರಾಯಣಪ್ಪ ಒಪ್ಪಿಕೊಂಡಿದ್ದಾರೆ. 
 

ಬೆಂಗಳೂರು (ಮಾ, 07): ಇದು ಕರ್ನಾಟಕ ಟು ತಮಿಳುನಾಡಿನ ಕೊಲೆ ರಹಸ್ಯ ಕೇಸ್. ಪ್ರೀತಿಸಿ ಮದುವೆಯಾದ ತಪ್ಪಿಗೆ ಕರ್ನಾಟಕದ ಹುಡುಗ ತಮಿಳುನಾಡಿನಲ್ಲಿ ಕೊಲೆಯಾಗಿದ್ದಾರೆ. ಕೊಂದಿದ್ದು ನಾನೇ ಎಂದು ಯುವತಿ ತಂದೆ ನಾರಾಯಣಪ್ಪ ಒಪ್ಪಿಕೊಂಡಿದ್ದಾರೆ. 

ಪೋಷಕರ ವಿರೋಧದ ನಡುವೆ ಸೌಮ್ಯಾ, ವಸಂತಿ ಫೆ. 11 ರಂದು ಮದುವೆಯಾಗಿದ್ದರು. ಪುಟ್ಟೇನಹಳ್ಳಿ ಪೊಲೀಸರು ರಾಜಿ ಮಾಡಿದ್ದರು. ಆದರೆ ಯುವತಿಯ ತಂದೆಗೆ ಸಿಟ್ಟು ಇಳಿದಿರಲಿಲ್ಲ. ಅವಕಾಶಕ್ಕಾಗಿ ಕಾದು ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?