ಕರ್ನಾಟಕದ ಹುಡುಗ ತಮಿಳುನಾಡಿನಲ್ಲಿ ಶವವಾಗಿ ಪತ್ತೆ, ಏನಿದು ಮರ್ಡರ್ ಮಿಸ್ಟರಿ.?

ಕರ್ನಾಟಕದ ಹುಡುಗ ತಮಿಳುನಾಡಿನಲ್ಲಿ ಶವವಾಗಿ ಪತ್ತೆ, ಏನಿದು ಮರ್ಡರ್ ಮಿಸ್ಟರಿ.?

Suvarna News   | Asianet News
Published : Mar 07, 2021, 09:46 AM ISTUpdated : Mar 07, 2021, 10:01 AM IST

ಇದು ಕರ್ನಾಟಕ ಟು ತಮಿಳುನಾಡಿನ ಕೊಲೆ ರಹಸ್ಯ ಕೇಸ್. ಪ್ರೀತಿಸಿ ಮದುವೆಯಾದ ತಪ್ಪಿಗೆ ಕರ್ನಾಟಕದ ಹುಡುಗ ತಮಿಳುನಾಡಿನಲ್ಲಿ ಕೊಲೆಯಾಗಿದ್ದಾರೆ. ಕೊಂದಿದ್ದು ನಾನೇ ಎಂದು ಯುವತಿ ತಂದೆ ನಾರಾಯಣಪ್ಪ ಒಪ್ಪಿಕೊಂಡಿದ್ದಾರೆ. 
 

ಬೆಂಗಳೂರು (ಮಾ, 07): ಇದು ಕರ್ನಾಟಕ ಟು ತಮಿಳುನಾಡಿನ ಕೊಲೆ ರಹಸ್ಯ ಕೇಸ್. ಪ್ರೀತಿಸಿ ಮದುವೆಯಾದ ತಪ್ಪಿಗೆ ಕರ್ನಾಟಕದ ಹುಡುಗ ತಮಿಳುನಾಡಿನಲ್ಲಿ ಕೊಲೆಯಾಗಿದ್ದಾರೆ. ಕೊಂದಿದ್ದು ನಾನೇ ಎಂದು ಯುವತಿ ತಂದೆ ನಾರಾಯಣಪ್ಪ ಒಪ್ಪಿಕೊಂಡಿದ್ದಾರೆ. 

ಪೋಷಕರ ವಿರೋಧದ ನಡುವೆ ಸೌಮ್ಯಾ, ವಸಂತಿ ಫೆ. 11 ರಂದು ಮದುವೆಯಾಗಿದ್ದರು. ಪುಟ್ಟೇನಹಳ್ಳಿ ಪೊಲೀಸರು ರಾಜಿ ಮಾಡಿದ್ದರು. ಆದರೆ ಯುವತಿಯ ತಂದೆಗೆ ಸಿಟ್ಟು ಇಳಿದಿರಲಿಲ್ಲ. ಅವಕಾಶಕ್ಕಾಗಿ ಕಾದು ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!