ಕುಡಿದ ಮತ್ತಿನಲ್ಲಿ ಈಜಲು ತೆರಳಿದ ಯುವಕ: ಬ್ರಿಡ್ಜ್‌ ಕಮ್‌ ಬ್ಯಾರೇಜ್‌ನಲ್ಲಿ ಜಲಸಮಾಧಿ

ಕುಡಿದ ಮತ್ತಿನಲ್ಲಿ ಈಜಲು ತೆರಳಿದ ಯುವಕ: ಬ್ರಿಡ್ಜ್‌ ಕಮ್‌ ಬ್ಯಾರೇಜ್‌ನಲ್ಲಿ ಜಲಸಮಾಧಿ

Published : May 24, 2024, 01:06 PM IST

ಕುಡಿದ ಮತ್ತಿನಲ್ಲಿ ಈಜಾಡಲು ತೆರಳಿದ್ದ ಯುವಕ ಸಾವು
ಮೊಹಮ್ಮದ್ ಸಾಜೀದ್ ದಸ್ತಗೀರ್ (25) ಮೃತ ಯುವಕ
ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕುಡಿದ ಮತ್ತಿನಲ್ಲಿ(Drink) ನೀರಿಗೆ ಧುಮುಕಿ ಯುವಕ(Youth Died) ಸಾವಿಗೀಡಾಗಿರುವ ಘಟನೆ ಕಲಬುರಗಿಯ(Kalaburagi) ಕಮಲಾಪುರ ತಾಲೂಕಿನ ಪಟವಾದಲ್ಲಿ ನಡೆದಿದೆ. ಬ್ರಿಡ್ಜ್‌ ಕಮ್‌ ಬ್ಯಾರೇಜ್‌ನಲ್ಲಿ ಯುವಕ ಜಲಸಮಾಧಿಯಾಗಿದ್ದಾನೆ. ಸ್ನೇಹಿತರ ಕಣ್ಣೆದುರೇ ಎದುರೇ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ. ಮೊಹಮ್ಮದ್ ಸಾಜೀದ್ ದಸ್ತಗೀರ್ (25) ಮೃತ ಯುವಕನಾಗಿದ್ದಾನೆ. ಸ್ನೇಹಿತರ ಮೊಬೈಲ್‌ನಲ್ಲಿ ಯುವಕನ ಸಾವಿನ ದೃಶ್ಯ ಸೆರೆಯಾಗಿದೆ. ಸ್ನೇಹಿತರ ಜೊತೆ ಮಸ್ತಾನ್‌ ಖಾದ್ರಿ ದರ್ಗಾಕ್ಕೆ ಭೇಟಿ ನೀಡಿದ ವೇಳೆ ಈ ಘಟನೆ ನಡೆದಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರಿನ ವಿದ್ಯಾರ್ಥಿನಿ ಪ್ರಬುದ್ಧ ಸಾವಿನ ಪ್ರಕರಣಕ್ಕೆ ಟ್ವಿಸ್ಟ್! ಅಪ್ರಾಪ್ತ ಆರೋಪಿ ಬಂಧನ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more