ಕುಡಿದ ಮತ್ತಿನಲ್ಲಿ ಈಜಲು ತೆರಳಿದ ಯುವಕ: ಬ್ರಿಡ್ಜ್‌ ಕಮ್‌ ಬ್ಯಾರೇಜ್‌ನಲ್ಲಿ ಜಲಸಮಾಧಿ

ಕುಡಿದ ಮತ್ತಿನಲ್ಲಿ ಈಜಲು ತೆರಳಿದ ಯುವಕ: ಬ್ರಿಡ್ಜ್‌ ಕಮ್‌ ಬ್ಯಾರೇಜ್‌ನಲ್ಲಿ ಜಲಸಮಾಧಿ

Published : May 24, 2024, 01:06 PM IST

ಕುಡಿದ ಮತ್ತಿನಲ್ಲಿ ಈಜಾಡಲು ತೆರಳಿದ್ದ ಯುವಕ ಸಾವು
ಮೊಹಮ್ಮದ್ ಸಾಜೀದ್ ದಸ್ತಗೀರ್ (25) ಮೃತ ಯುವಕ
ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕುಡಿದ ಮತ್ತಿನಲ್ಲಿ(Drink) ನೀರಿಗೆ ಧುಮುಕಿ ಯುವಕ(Youth Died) ಸಾವಿಗೀಡಾಗಿರುವ ಘಟನೆ ಕಲಬುರಗಿಯ(Kalaburagi) ಕಮಲಾಪುರ ತಾಲೂಕಿನ ಪಟವಾದಲ್ಲಿ ನಡೆದಿದೆ. ಬ್ರಿಡ್ಜ್‌ ಕಮ್‌ ಬ್ಯಾರೇಜ್‌ನಲ್ಲಿ ಯುವಕ ಜಲಸಮಾಧಿಯಾಗಿದ್ದಾನೆ. ಸ್ನೇಹಿತರ ಕಣ್ಣೆದುರೇ ಎದುರೇ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ. ಮೊಹಮ್ಮದ್ ಸಾಜೀದ್ ದಸ್ತಗೀರ್ (25) ಮೃತ ಯುವಕನಾಗಿದ್ದಾನೆ. ಸ್ನೇಹಿತರ ಮೊಬೈಲ್‌ನಲ್ಲಿ ಯುವಕನ ಸಾವಿನ ದೃಶ್ಯ ಸೆರೆಯಾಗಿದೆ. ಸ್ನೇಹಿತರ ಜೊತೆ ಮಸ್ತಾನ್‌ ಖಾದ್ರಿ ದರ್ಗಾಕ್ಕೆ ಭೇಟಿ ನೀಡಿದ ವೇಳೆ ಈ ಘಟನೆ ನಡೆದಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರಿನ ವಿದ್ಯಾರ್ಥಿನಿ ಪ್ರಬುದ್ಧ ಸಾವಿನ ಪ್ರಕರಣಕ್ಕೆ ಟ್ವಿಸ್ಟ್! ಅಪ್ರಾಪ್ತ ಆರೋಪಿ ಬಂಧನ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more