ಲಾಂಗ್‌ ಹಿಡಿದು ನಡುರಸ್ತೆಯಲ್ಲೇ ಯುವಕರ ಅಟ್ಟಹಾಸ: ಮಾರಕಾಸ್ತ್ರ ಪ್ರದರ್ಶನ ಕಂಡು ಬೆಚ್ಚಿಬಿದ್ದ ಜನ!

ಲಾಂಗ್‌ ಹಿಡಿದು ನಡುರಸ್ತೆಯಲ್ಲೇ ಯುವಕರ ಅಟ್ಟಹಾಸ: ಮಾರಕಾಸ್ತ್ರ ಪ್ರದರ್ಶನ ಕಂಡು ಬೆಚ್ಚಿಬಿದ್ದ ಜನ!

Published : May 27, 2024, 01:09 PM ISTUpdated : May 27, 2024, 01:10 PM IST


ರಸ್ತೆಯಲ್ಲೇ ಲಾಂಗ್  ಹಿಡಿದು  ಓಡಾಡಿದ ಪುಂಡರು 
ಮದುವೆಗೆ ಬಂದಿದ್ದ ಸಾಗರದ ಯುವಕರು ಪುಂಡಾಟ
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
 

ಶಿವಮೊಗ್ಗದಲ್ಲಿ(Shivamogga) ಹಾಡಹಗಲೇ ಲಾಂಗ್ ಹಿಡಿದು ಯುವಕರು(Youths) ರಸ್ತೆಯಲ್ಲೇ ಅಟ್ಟಹಾಸ ಮೆರೆದಿರುವ ಘಟನೆ ನಡೆದಿದೆ. ಯುವಕರ ಮಾರಕಾಸ್ತ್ರ ಪ್ರದರ್ಶನ ಕಂಡು ಜಿಲ್ಲೆಯ ಆನಂದಪುರದ ಜನ ಬೆಚ್ಚಿಬಿದ್ದಿದ್ದಾರೆ. ನಾಲ್ವರು ಯುವಕರು ಲಾಂಗ್ ಹಿಡಿದು ಬಡಿದಾಡಿಕೊಂಡಿದ್ದಾರೆ. ಶಿವಮೊಗ್ಗದ ಆನಂದಪುರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಗಾಂಜಾ ಮತ್ತಿನಲ್ಲಿದ್ದ ಯುವಕರು  ಲಾಂಗ್ ಹಿಡಿದು ಬಡಿದಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಓರ್ವ ಯುವಕನನ್ನು  ಪೊಲೀಸರಿಗೆ ಸಾರ್ವಜನಿಕರು ಒಪ್ಪಿಸಿದ್ದಾರೆ. ಪರಾರಿಯಾಗಿರುವ  ಮೂವರ ಹಿಂದೆ ಪೊಲೀಸರು ಬಿದ್ದಿದ್ದಾರೆ. ಮದುವೆಗೆ ಬಂದಿದ್ದ ಸಾಗರದ ಯುವಕರು ಈ ರೀತಿ ಪುಂಡಾಟ ಮೆರೆದಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ವೀಕ್ಷಿಸಿ:  ಒಂದಲ್ಲ ಎರಡಲ್ಲ 8 ಹುಡುಗಿಯರ ಜೊತೆಗೆ ಗಣೇಶ್ ಮದುವೆ..! ನನ್ನ ಮದುವೆ ಫಿಕ್ಸ್..ರೆಡಿ ಟು ಟೇಕ್ ರಿಸ್ಕ್..!

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more