Today Horoscope: ನಿಮ್ಮ ಸಂಸಾರದಲ್ಲಿ ಯಾವಾಗಲೂ ಕಲಹವೇ ? ಇದಕ್ಕೆ ಪರಿಹಾರ ಇಲ್ಲಿದೆ..

Today Horoscope: ನಿಮ್ಮ ಸಂಸಾರದಲ್ಲಿ ಯಾವಾಗಲೂ ಕಲಹವೇ ? ಇದಕ್ಕೆ ಪರಿಹಾರ ಇಲ್ಲಿದೆ..

Published : Apr 05, 2024, 09:23 AM IST

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ಉತ್ತರಾಯಣ ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಶುಕ್ರವಾರ, ಏಕಾದಶಿ ತಿಥಿ, ಧನಿಷ್ಠ ನಕ್ಷತ್ರ.

ಏಕಾದಶಿ ತಿಥಿ ಇರುವುದರಿಂದ ವಿಷ್ಣು ಮತ್ತು ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ. ಸಂಸಾರದಲ್ಲಿ ಕಲಹವಿದ್ದರೇ, ಇಂದು ಲಕ್ಷ್ಮೀನಾರಾಯಣ ಪರಾಯಣ ಮಾಡಿ. ವೃಷಭ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲ. ಲಾಭದ ಫಲ. ವ್ಯಾಪಾರಿಗಳಿಗೆ ಅನುಕೂಲ. ವಸ್ತ್ರಾಲಂಕಾರ ವ್ಯಾಪಾರದಲ್ಲಿ ಲಾಭ. ಆರೋಗ್ಯದಲ್ಲಿ ವ್ಯತ್ಯಾಸ. ಅಮ್ಮನವಿರಗೆ ಅವರೆ ಧಾನ್ಯ ದಾನ ಮಾಡಿ.

ಇದನ್ನೂ ವೀಕ್ಷಿಸಿ:  ವರ್ಕೌಟ್ ಮಾಡುವಾಗ ಹೃದಯಾಘಾತ ಆಗೋದು ಯಾಕೆ?

21:19Daily Horoscope: ಇಂದು ಉಪವಾಸದಿಂದ ವಿಷ್ಣು ದೇವನ ಸ್ಮರಣೆ ಮಾಡಿದರೆ ಒಳಿತಾಗುವುದು
20:19Daily Horoscope: ಇಂದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿ
19:55Daily Horoscope: ಇಂದು ಗುರು ಸನ್ನಿಧಾನಕ್ಕೆ ಅರಿಶಿನ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ
20:14Daily Horoscope: ಇಂದು ನರಸಿಂಹ ಸ್ವಾಮಿ ಆರಾಧನೆಯಿಂದ ಶುಭ ಫಲ
21:48Daily Horoscope: ಇಂದು ಗುರು ಸ್ಮರಣೆಯಿಂದ ಶುಭ ಫಲ
22:51Daily Horoscope: ಇಂದು ಬಹಳ ವಿಶೇಷವಾದ ದಿನ, ಮೌನದಿಂದ ಶಿವನನ್ನ ಸ್ಮರಿಸಿದರೆ ಶುಭ ಫಲ ಪ್ರಾಪ್ತಿ
20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..