Today Horoscope: ಈ ದಿನ ಶುಭಕಾರ್ಯಗಳಿಗೆ ಉತ್ತಮವಾಗಿದ್ದು, ಮುತ್ತೈದೆಯರನ್ನ ಮನೆಗೆ ಕರೆದು ಮಂಗಲ ದ್ರವ್ಯಗಳ ದಾನ ಮಾಡಿ..

Today Horoscope: ಈ ದಿನ ಶುಭಕಾರ್ಯಗಳಿಗೆ ಉತ್ತಮವಾಗಿದ್ದು, ಮುತ್ತೈದೆಯರನ್ನ ಮನೆಗೆ ಕರೆದು ಮಂಗಲ ದ್ರವ್ಯಗಳ ದಾನ ಮಾಡಿ..

Published : Feb 27, 2024, 09:40 AM IST

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಮಂಗಳವಾರ, ತೃತೀಯ ತಿಥಿ, ಹಸ್ತ ನಕ್ಷತ್ರ.

ಮಂಗಳವಾರ ತೃತೀಯ ತಿಥಿ ಬಂದಿರುವುದರಿಂದ ತುಂಬಾ ಪ್ರಶಸ್ತವಾದ ದಿನವಾಗಿದೆ. ಇಂದು ಗೌರಿಯ ಆರಾಧನೆ ಮಾಡಿ, ಮುತ್ತೈದೆಯರನ್ನ ಕರೆದು ಅವರಿಗೆ ಮಂಗಲ ದ್ರವ್ಯವನ್ನು ಕೊಡಿ. ತುಲಾ ರಾಶಿಯವರಿಗೆ ಕೆಲಸದಲ್ಲಿ ಒತ್ತಡ. ಕಾಲಿನ ಭಾಗದಲ್ಲಿ ತೊಂದರೆ. ತಂದೆ-ಮಕ್ಕಳಲ್ಲಿ ಮನಸ್ತಾಪ. ಪೂಜಾಕಾರ್ಯಗಳಲ್ಲಿ ಅಡ್ಡಿ. ದುರ್ಗಾ ಕವಚ ಪಠಿಸಿ. ವೃಶ್ಚಿಕ ರಾಶಿಯವರಿಗೆ ಲಾಭದಾಯಕ ದಿನವಾಗಿದೆ. ಹಾಲು-ಹೈನುಗಾರರಿಗೆ ಲಾಭ. ವಸ್ತು ನಷ್ಟತೆ. ಕೆಲಸದಲ್ಲಿ ಅನುಕೂಲ. ಬಂಧುಗಳ ಸಹಕಾರ. ಕಾರ್ತವೀರ್ಯಾರ್ಜುನ ಸ್ಮರಣೆ ಮಾಡಿ.

ಇದನ್ನೂ ವೀಕ್ಷಿಸಿ:  30 ವರ್ಷದ ಬಳಿಕ ಕುಂಭ ರಾಶಿಯಲ್ಲಿ ಶನಿ 2 ತಿಂಗಳು ಹುಷಾರ್..!

21:19Daily Horoscope: ಇಂದು ಉಪವಾಸದಿಂದ ವಿಷ್ಣು ದೇವನ ಸ್ಮರಣೆ ಮಾಡಿದರೆ ಒಳಿತಾಗುವುದು
20:19Daily Horoscope: ಇಂದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿ
19:55Daily Horoscope: ಇಂದು ಗುರು ಸನ್ನಿಧಾನಕ್ಕೆ ಅರಿಶಿನ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ
20:14Daily Horoscope: ಇಂದು ನರಸಿಂಹ ಸ್ವಾಮಿ ಆರಾಧನೆಯಿಂದ ಶುಭ ಫಲ
21:48Daily Horoscope: ಇಂದು ಗುರು ಸ್ಮರಣೆಯಿಂದ ಶುಭ ಫಲ
22:51Daily Horoscope: ಇಂದು ಬಹಳ ವಿಶೇಷವಾದ ದಿನ, ಮೌನದಿಂದ ಶಿವನನ್ನ ಸ್ಮರಿಸಿದರೆ ಶುಭ ಫಲ ಪ್ರಾಪ್ತಿ
20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..