Today Horoscope: ಸಂಕಷ್ಟಗಳ ವಿಮೋಚನೆಗೆ ಇಂದು ಶನಿ ದೇವರಿಗೆ ಕಬ್ಬಿಣ ದಾನ ಮಾಡಿ..

Today Horoscope: ಸಂಕಷ್ಟಗಳ ವಿಮೋಚನೆಗೆ ಇಂದು ಶನಿ ದೇವರಿಗೆ ಕಬ್ಬಿಣ ದಾನ ಮಾಡಿ..

Published : Jan 20, 2024, 08:28 AM IST

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ, ಶನಿವಾರ, ದಶಮಿ ತಿಥಿ, ಕೃತ್ತಿಕಾ ನಕ್ಷತ್ರ. 

ಶನಿವಾರ ದಶಮಿ ಇದ್ದು, ಸಾಮಾನ್ಯವಾಗಿ ಈ ದಿನ ಶುಭ ಕಾರ್ಯಗಳಿಗೆ ಒಳ್ಳೆಯದಲ್ಲ. ಇಂದು ಶನಿದೇವರ ದೇವಸ್ಥಾನಕ್ಕೆ ಹೋಗಿ ಕಬ್ಬಿಣ ದಾನ ಮಾಡಿ, ಇಲ್ಲವೇ ವಿಷ್ಣು ಸಹಸ್ರನಾಮವನ್ನು ಪಠಿಸಿ. ಕಬ್ಬಿಣ ದಾನದಿಂದ ನಿಮ್ಮ ಸಂಕಷ್ಟಗಳೆಲ್ಲಾ ದೂರವಾಗುತ್ತವೆ. ಇನ್ನೂ ಕರ್ಕಟಕ ರಾಶಿಯವರಿಗೆ ಇಂದು ವೃತ್ತಿಯಲ್ಲಿ ವಿಶೇಷ ಫಲ ದೊರೆಯಲಿದೆ. ಹೊಸ ಅವಕಾಶ ದೊರೆಯುವ ಸಾಧ್ಯತೆ ಇದೆ. ದಾಂಪತ್ಯದಲ್ಲಿ ಮನಸ್ತಾಪ ಬರಬಹುದು. ಹಣಕಾಸಿನ ವಿಷಯದಲ್ಲಿ ಘರ್ಷಣೆ ಉಂಟಾಗಲಿದೆ. ಕಾಲಭೈರವನ ಪ್ರಾರ್ಥನೆ ಮಾಡಿ. 

ಇದನ್ನೂ ವೀಕ್ಷಿಸಿ:  Ram Mandir: ಅಡ್ವಾಣಿ ಬಂಧನ..ಸರ್ಕಾರ ಪತನ..ಏನಿದರ ರಹಸ್ಯ ? ರಾಜಕೀಯ ಚಿತ್ರಣ ಬದಲಿಸಿತ್ತು ರಾಮ ರಥಯಾತ್ರೆ!

21:19Daily Horoscope: ಇಂದು ಉಪವಾಸದಿಂದ ವಿಷ್ಣು ದೇವನ ಸ್ಮರಣೆ ಮಾಡಿದರೆ ಒಳಿತಾಗುವುದು
20:19Daily Horoscope: ಇಂದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿ
19:55Daily Horoscope: ಇಂದು ಗುರು ಸನ್ನಿಧಾನಕ್ಕೆ ಅರಿಶಿನ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ
20:14Daily Horoscope: ಇಂದು ನರಸಿಂಹ ಸ್ವಾಮಿ ಆರಾಧನೆಯಿಂದ ಶುಭ ಫಲ
21:48Daily Horoscope: ಇಂದು ಗುರು ಸ್ಮರಣೆಯಿಂದ ಶುಭ ಫಲ
22:51Daily Horoscope: ಇಂದು ಬಹಳ ವಿಶೇಷವಾದ ದಿನ, ಮೌನದಿಂದ ಶಿವನನ್ನ ಸ್ಮರಿಸಿದರೆ ಶುಭ ಫಲ ಪ್ರಾಪ್ತಿ
20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..