'ಹಿಂದೂಗಳಿಗೆ ಮಾತ್ರ ವ್ಯಾಪಾರ ಅವಕಾಶ': ಕದ್ರಿಯ ದೇವಸ್ಥಾನದಲ್ಲಿ ಬ್ಯಾನರ್

'ಹಿಂದೂಗಳಿಗೆ ಮಾತ್ರ ವ್ಯಾಪಾರ ಅವಕಾಶ': ಕದ್ರಿಯ ದೇವಸ್ಥಾನದಲ್ಲಿ ಬ್ಯಾನರ್

Published : Jan 20, 2023, 11:34 AM IST

ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವ್ಯಾಪಾರ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಮಾಡಲಾಗಿದೆ.

ಜ. 15ರಿಂದ 25ರವರೆಗೆ ಕದ್ರಿ ಜಾತ್ರೋತ್ಸವ ನಡೆಯಲಿದ್ದು, ದೇವಸ್ಥಾನದಲ್ಲಿ ವ್ಯಾಪಾರದ ಧರ್ಮ ದಂಗಲ್ ಶುರುವಾಗಿದೆ. ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ಉಲ್ಲೇಖಿಸಿ ವಿಹೆಚ್'ಪಿ ಹಾಗೂ ಭಜರಂಗದಳದಿಂದ ಬ್ಯಾನರ್ ಅಳವಡಿಕೆ ಮಾಡಲಾಗಿದ್ದು, 'ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಗಳಲ್ಲಿ ವಿಶ್ವಾಸ ಉಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರ ಅವಕಾಶ ಎಂದು ಬರೆಯಲಾಗಿದೆ. 'ಕುಕ್ಕರ್ ಬಾಂಬ್ ಆರೋಪಿ ಮೊದಲು ಟಾರ್ಗೆಟ್ ಮಾಡಿದ್ದು ಕದ್ರಿ ದೇವಸ್ಥಾನವನ್ನು, 'ಅಂಥಹ ಮನಸ್ಥಿತಿ ಮತ್ತು ವಿಗ್ರಹಾರಧನೆ ಹರಾಂ ಎಂದು ನಂಬಿದ ಯಾರಿಗೂ ವ್ಯಾಪಾರದ ಅವಕಾಶವಿಲ್ಲ ಎಂದು ದೇವಸ್ಥಾನದ ಪ್ರವೇಶದಲ್ಲೇ ಬ್ಯಾನರ್ ಹಾಕಲಾಗಿದೆ.

04:36ಮಂಗಳೂರು Justice for Abhishek ಕೇಸಿನ ಹನಿಟ್ರ್ಯಾಪ್ ಆರೋಪಿ ನಿರೀಕ್ಷಾ ಬಂಧನ! ರೂಮೇಟ್ ನಗ್ನ ವಿಡಿಯೋ ರೆಕಾರ್ಡ್!
24:46ಗಂಡ ಕೆಲಸಕ್ಕೆ ಹೋದಾಗ ಗೆಳೆಯ ಮನೆಗೆ ಬರ್ತಿದ್ದ: ರೊಚ್ಚಿಗೆದ್ದ ಗಂಡ ಇಬ್ಬರನ್ನೂ ಮುಗಿಸೋ ಪ್ಲಾನ್​ ಮಾಡಿದ್ದ!
44:37ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ
22:09ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?
42:45ಎರಡು ವರ್ಷ... ಎರಡು ಗ್ಯಾಂಗ್.. ಒಂದೇ ತಲೆಬುರುಡೆ: ಬುರುಡೆ ಗ್ಯಾಂಗ್ ಷಡ್ಯಂತ್ರ ಸರ್ಕಾರಕ್ಕೆ ಮೊದಲೇ ಗೊತ್ತಿತ್ತಾ?
25:15ತಿಮರೋಡಿ ಮನೆಯಲ್ಲಿ ಬುರುಡೆ ಬ್ಲೂಪ್ರಿಂಟ್? ಅರೆಸ್ಟ್ ಆಗುತ್ತಾ ಧರ್ಮಸ್ಥಳ ವಿರೋಧಿ ಗ್ಯಾಂಗ್?
48:09ಚಿನ್ನಯ್ಯ ಅರೆಸ್ಟ್ ಆದ್ರೆ, ತಿರುಗಿಬಿದ್ರೆ, ಪಾರಾರಿಯಾದ್ರೆ; ತಿಮರೋಡಿ ಮನೆಯಲ್ಲಿನ ಸೀಕ್ರೆಟ್ ಸಂಚು ಬಯಲು
20:49ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ
24:31ತಿರುಗುಬಾಣವಾಯ್ತಾ ಹೋರಾಟ? ಈಗೇನ್ಮಾಡ್ತಾರೆ ಸುಜಾತಾ ಭಟ್?
23:09ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?
Read more