Driver Obstructs Ambulance ಆ್ಯಂಬುಲೆನ್ಸ್‌ಗೆ ದಾರಿ ಬಿಡದ ಕಾರು ಚಾಲಕ, ತುರ್ತು ಸೇವೆಗೆ ಬರೋಬ್ಬರಿ 30 ಕಿ.ಮೀ ಅಡ್ಡಿ!

Driver Obstructs Ambulance ಆ್ಯಂಬುಲೆನ್ಸ್‌ಗೆ ದಾರಿ ಬಿಡದ ಕಾರು ಚಾಲಕ, ತುರ್ತು ಸೇವೆಗೆ ಬರೋಬ್ಬರಿ 30 ಕಿ.ಮೀ ಅಡ್ಡಿ!

Published : Jan 20, 2022, 06:17 PM IST

ತುರ್ತು ಸೇವೆಗಳಿಗೆ ಅಡ್ಡಿಪಡಿಸುವುದು ಮೋಟಾರು ವಾಹನ ಕಾಯ್ದೆ ನಿಯಮ ಉಲ್ಲಂಘನೆಯಾಗಿದೆ. ಆದರೂ ಹಲವು ಘಟನೆಗಳು ವರದಿಯಾಗುತ್ತಲೇ ಇದೆ. ಇದೀಗ ಮಂಗಳೂರಿನಲ್ಲಿ ಆ್ಯಂಬುಲೆನ್ಸ್‌ಗೆ ಬರೋಬ್ಬರಿ 30 ಕಿಲೋಮೀಟರ್ ದಾರಿ ಬಿಡ್ಡದೆ ಅಡ್ಡಿಮಾಡಿದ ಘಟನೆ ನಡೆದಿದೆ. 

ಮಂಗಳೂರು(ಜ.20):  ತುರ್ತು ಸೇವೆಗಳಿಗೆ ಅಡ್ಡಿಪಡಿಸುವುದು ಮೋಟಾರು ವಾಹನ ಕಾಯ್ದೆ ನಿಯಮ ಉಲ್ಲಂಘನೆಯಾಗಿದೆ. ಆದರೂ ಹಲವು ಘಟನೆಗಳು ವರದಿಯಾಗುತ್ತಲೇ ಇದೆ. ಇದೀಗ ಮಂಗಳೂರಿನಲ್ಲಿ ಆ್ಯಂಬುಲೆನ್ಸ್‌ಗೆ ಬರೋಬ್ಬರಿ 30 ಕಿಲೋಮೀಟರ್ ದಾರಿ ಬಿಡ್ಡದೆ ಅಡ್ಡಿಮಾಡಿದ ಘಟನೆ ನಡೆದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಿಂದ ಭಟ್ಕಳದ ಆಸ್ಪತ್ರೆಗೆ ರೋಗಿ ಸಾಗಿಸುವ ವೇಳೆ ಘಟನೆ ನಡೆದಿದೆ. ವೆಂಟಿಲೇಟರ್ ಸಹಿತ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಮೂಲ್ಕಿಯಿಂದ ಉಡುಪಿ ತನ 36 ಕಿಲೋಮೀಟರ್ ಆ್ಯಂಬುಲೆನ್ಸ್ ದಾರಿಗೆ ಅಡ್ಡಿ ಮಾಡಲಾಗಿದೆ. ಕಾರು ಚಾಲಕನ ಕಿಡಿಗೇಡಿ ವರ್ತನೆ ಮೊಬೈಲ್ ಕ್ಯಾಮಾರದಲ್ಲಿ ಸೆರೆಯಾಗಿದೆ. ಚಾಲನಕ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

04:36ಮಂಗಳೂರು Justice for Abhishek ಕೇಸಿನ ಹನಿಟ್ರ್ಯಾಪ್ ಆರೋಪಿ ನಿರೀಕ್ಷಾ ಬಂಧನ! ರೂಮೇಟ್ ನಗ್ನ ವಿಡಿಯೋ ರೆಕಾರ್ಡ್!
24:46ಗಂಡ ಕೆಲಸಕ್ಕೆ ಹೋದಾಗ ಗೆಳೆಯ ಮನೆಗೆ ಬರ್ತಿದ್ದ: ರೊಚ್ಚಿಗೆದ್ದ ಗಂಡ ಇಬ್ಬರನ್ನೂ ಮುಗಿಸೋ ಪ್ಲಾನ್​ ಮಾಡಿದ್ದ!
44:37ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ
22:09ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?
42:45ಎರಡು ವರ್ಷ... ಎರಡು ಗ್ಯಾಂಗ್.. ಒಂದೇ ತಲೆಬುರುಡೆ: ಬುರುಡೆ ಗ್ಯಾಂಗ್ ಷಡ್ಯಂತ್ರ ಸರ್ಕಾರಕ್ಕೆ ಮೊದಲೇ ಗೊತ್ತಿತ್ತಾ?
25:15ತಿಮರೋಡಿ ಮನೆಯಲ್ಲಿ ಬುರುಡೆ ಬ್ಲೂಪ್ರಿಂಟ್? ಅರೆಸ್ಟ್ ಆಗುತ್ತಾ ಧರ್ಮಸ್ಥಳ ವಿರೋಧಿ ಗ್ಯಾಂಗ್?
48:09ಚಿನ್ನಯ್ಯ ಅರೆಸ್ಟ್ ಆದ್ರೆ, ತಿರುಗಿಬಿದ್ರೆ, ಪಾರಾರಿಯಾದ್ರೆ; ತಿಮರೋಡಿ ಮನೆಯಲ್ಲಿನ ಸೀಕ್ರೆಟ್ ಸಂಚು ಬಯಲು
20:49ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ
24:31ತಿರುಗುಬಾಣವಾಯ್ತಾ ಹೋರಾಟ? ಈಗೇನ್ಮಾಡ್ತಾರೆ ಸುಜಾತಾ ಭಟ್?
23:09ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?
Read more