ಮೃತ ಕಟುಂಬಗಳಿಗೆ ಸಾಂತ್ವನ ಹೇಳಿದ ಸಿಎಂ ಯಡಿಯೂರಪ್ಪ!

ಮೃತ ಕಟುಂಬಗಳಿಗೆ ಸಾಂತ್ವನ ಹೇಳಿದ ಸಿಎಂ ಯಡಿಯೂರಪ್ಪ!

Suvarna News   | Asianet News
Published : Dec 21, 2019, 03:38 PM ISTUpdated : Dec 21, 2019, 05:17 PM IST

ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ವೇಳೆ ಪೊಲೀಸರ ಗೋಲಿಬಾರ್‌ಗೆ ಬಲಿಯಾದ ಇಬ್ಬರು ವ್ಯಕ್ತಿಗಳ ಮನೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ವೇಳೆ ಪೊಲೀಸರ ಗೋಲಿಬಾರ್‌ಗೆ ಬಲಿಯಾದ ಇಬ್ಬರು ವ್ಯಕ್ತಿಗಳ ಮನೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಗರದ ಸರ್ಕಿಟ್ ಹೌಸ್‌ನಲ್ಲಿ ಸಭೆ ನಡೆಸಲು ಆಗಮಿಸಿರುವ ಯಡಿಯೂರಪ್ಪ ಅವರು ಗೋಲಿಬಾರ್‌ನಲ್ಲಿ ಸಾವನ್ನಪ್ಪಿದ್ದ ಇಬ್ಬರು ವ್ಯಕ್ತಿಗಳ ಕುಟುಂಬದವರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ

ಡಿ.21ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ... 

04:36ಮಂಗಳೂರು Justice for Abhishek ಕೇಸಿನ ಹನಿಟ್ರ್ಯಾಪ್ ಆರೋಪಿ ನಿರೀಕ್ಷಾ ಬಂಧನ! ರೂಮೇಟ್ ನಗ್ನ ವಿಡಿಯೋ ರೆಕಾರ್ಡ್!
24:46ಗಂಡ ಕೆಲಸಕ್ಕೆ ಹೋದಾಗ ಗೆಳೆಯ ಮನೆಗೆ ಬರ್ತಿದ್ದ: ರೊಚ್ಚಿಗೆದ್ದ ಗಂಡ ಇಬ್ಬರನ್ನೂ ಮುಗಿಸೋ ಪ್ಲಾನ್​ ಮಾಡಿದ್ದ!
44:37ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ
22:09ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?
42:45ಎರಡು ವರ್ಷ... ಎರಡು ಗ್ಯಾಂಗ್.. ಒಂದೇ ತಲೆಬುರುಡೆ: ಬುರುಡೆ ಗ್ಯಾಂಗ್ ಷಡ್ಯಂತ್ರ ಸರ್ಕಾರಕ್ಕೆ ಮೊದಲೇ ಗೊತ್ತಿತ್ತಾ?
25:15ತಿಮರೋಡಿ ಮನೆಯಲ್ಲಿ ಬುರುಡೆ ಬ್ಲೂಪ್ರಿಂಟ್? ಅರೆಸ್ಟ್ ಆಗುತ್ತಾ ಧರ್ಮಸ್ಥಳ ವಿರೋಧಿ ಗ್ಯಾಂಗ್?
48:09ಚಿನ್ನಯ್ಯ ಅರೆಸ್ಟ್ ಆದ್ರೆ, ತಿರುಗಿಬಿದ್ರೆ, ಪಾರಾರಿಯಾದ್ರೆ; ತಿಮರೋಡಿ ಮನೆಯಲ್ಲಿನ ಸೀಕ್ರೆಟ್ ಸಂಚು ಬಯಲು
20:49ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ
24:31ತಿರುಗುಬಾಣವಾಯ್ತಾ ಹೋರಾಟ? ಈಗೇನ್ಮಾಡ್ತಾರೆ ಸುಜಾತಾ ಭಟ್?
23:09ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?