ಕೊರಗಜ್ಜ ಬಳಿಕ ಮಂಗಳೂರಿನ ಪಿಲಿಚಾಮುಂಡಿ ದೇಗುಲ ಹುಂಡಿಯಲ್ಲಿ ಕಾಂಡೋಮ್ ಪತ್ತೆ!

ಕೊರಗಜ್ಜ ಬಳಿಕ ಮಂಗಳೂರಿನ ಪಿಲಿಚಾಮುಂಡಿ ದೇಗುಲ ಹುಂಡಿಯಲ್ಲಿ ಕಾಂಡೋಮ್ ಪತ್ತೆ!

Published : Apr 04, 2021, 06:38 PM ISTUpdated : Apr 04, 2021, 06:44 PM IST

ಮಂಗಳೂರಿನ ಕೊರಗಜ್ಜ ದೇಗುಲದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಹಾಕಿದವರಿಗೆ ದೇವರೇ ಉಗ್ರ ಶಿಕ್ಷೆ ನೀಡಿದ ಘಟನೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಈ ಘಟನೆಯ ಬೆನ್ನಲ್ಲೇ ಇದೀಗ ಮಂಗಳೂರಿನ ಕೊಂಡಾಣ ಬಂಟ ಪಿಲಿಚಾಮುಂಡಿ ದೇವಸ್ಥಾನದ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿದೆ. 3 ತಿಂಗಳ ಹಿಂದಷ್ಟೇ ಹುಂಡಿ ತರೆಯಲಾಗಿತ್ತು. ಈ ಮೂಲಕ ಮಂಗಳೂರಿನ ಹಲವು ದೇಗುಲದಲ್ಲಿ ಅಪಚಾರವಾಗಿರುವುದು ಇದೀಗ ಬೆಳಕಿಗೆ ಬರುತ್ತಿದೆ.

ಮಂಗಳೂರು(ಎ.04): ಮಂಗಳೂರಿನ ಕೊರಗಜ್ಜ ದೇಗುಲದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಹಾಕಿದವರಿಗೆ ದೇವರೇ ಉಗ್ರ ಶಿಕ್ಷೆ ನೀಡಿದ ಘಟನೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಈ ಘಟನೆಯ ಬೆನ್ನಲ್ಲೇ ಇದೀಗ ಮಂಗಳೂರಿನ ಕೊಂಡಾಣ ಬಂಟ ಪಿಲಿಚಾಮುಂಡಿ ದೇವಸ್ಥಾನದ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿದೆ. 3 ತಿಂಗಳ ಹಿಂದಷ್ಟೇ ಹುಂಡಿ ತರೆಯಲಾಗಿತ್ತು. ಈ ಮೂಲಕ ಮಂಗಳೂರಿನ ಹಲವು ದೇಗುಲದಲ್ಲಿ ಅಪಚಾರವಾಗಿರುವುದು ಇದೀಗ ಬೆಳಕಿಗೆ ಬರುತ್ತಿದೆ.

04:36ಮಂಗಳೂರು Justice for Abhishek ಕೇಸಿನ ಹನಿಟ್ರ್ಯಾಪ್ ಆರೋಪಿ ನಿರೀಕ್ಷಾ ಬಂಧನ! ರೂಮೇಟ್ ನಗ್ನ ವಿಡಿಯೋ ರೆಕಾರ್ಡ್!
24:46ಗಂಡ ಕೆಲಸಕ್ಕೆ ಹೋದಾಗ ಗೆಳೆಯ ಮನೆಗೆ ಬರ್ತಿದ್ದ: ರೊಚ್ಚಿಗೆದ್ದ ಗಂಡ ಇಬ್ಬರನ್ನೂ ಮುಗಿಸೋ ಪ್ಲಾನ್​ ಮಾಡಿದ್ದ!
44:37ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ
22:09ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?
42:45ಎರಡು ವರ್ಷ... ಎರಡು ಗ್ಯಾಂಗ್.. ಒಂದೇ ತಲೆಬುರುಡೆ: ಬುರುಡೆ ಗ್ಯಾಂಗ್ ಷಡ್ಯಂತ್ರ ಸರ್ಕಾರಕ್ಕೆ ಮೊದಲೇ ಗೊತ್ತಿತ್ತಾ?
25:15ತಿಮರೋಡಿ ಮನೆಯಲ್ಲಿ ಬುರುಡೆ ಬ್ಲೂಪ್ರಿಂಟ್? ಅರೆಸ್ಟ್ ಆಗುತ್ತಾ ಧರ್ಮಸ್ಥಳ ವಿರೋಧಿ ಗ್ಯಾಂಗ್?
48:09ಚಿನ್ನಯ್ಯ ಅರೆಸ್ಟ್ ಆದ್ರೆ, ತಿರುಗಿಬಿದ್ರೆ, ಪಾರಾರಿಯಾದ್ರೆ; ತಿಮರೋಡಿ ಮನೆಯಲ್ಲಿನ ಸೀಕ್ರೆಟ್ ಸಂಚು ಬಯಲು
20:49ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ
24:31ತಿರುಗುಬಾಣವಾಯ್ತಾ ಹೋರಾಟ? ಈಗೇನ್ಮಾಡ್ತಾರೆ ಸುಜಾತಾ ಭಟ್?
23:09ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?