ಸಿಕ್ಕಾಪಟ್ಟೆ ಜಾಮ್, ಕಾರಿನಿಂದಿಳಿದು ಆ್ಯಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಖಾದರ್

ಸಿಕ್ಕಾಪಟ್ಟೆ ಜಾಮ್, ಕಾರಿನಿಂದಿಳಿದು ಆ್ಯಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಖಾದರ್

Published : Oct 17, 2019, 10:35 PM IST

ಮಂಗಳೂರು[ಅ. 17]  ಟ್ರಾಫಿಕ್ ಸಮಸ್ಯೆ ಯಾವ ಮಹಾನಗರದಲ್ಲಿ ಇಲ್ಲ ಬಿಡಿ. ಮಂಗಳೂರಿನಲ್ಲಿಯೂ ಧಾರಾಕಾರ ಮಳೆ ಸುರಿದಿದ್ದು ಫುಲ್ ಟ್ರಾಫಿಕ್ ಜಾಮ್ ಆಗಿತ್ತು. ಈ ವೇಳೆ ಕಾರಿನಿಂದ ಇಳಿದ ಶಾಸಕ ಯು.ಟಿ.ಖಾದರ್ ತಾವೇ ಮುಂದಾಗಿ ಟ್ರಾಫಿಕ್ ಕ್ಲೀಯರ್ ಮಾಡಿದರು.

ಟ್ರಾಫಿಕ್ ನಲ್ಲಿ ಸಿಲುಕಿದ ಅಂಬ್ಯುಲೆನ್ಸ್ ಗೆ ಯುಟಿ ಖಾದರ್ ದಾರಿ ಮಾಡಿದರು. ಮಂಗಳೂರಿನ ಪಂಪ್ ವೆಲ್ ಬಳಿ ನಡೆದ  ಘಟನೆ ನಿಜಕ್ಕೂ ಸಾಮಾನ್ಯ ನಾಗರಿಕರಿಂದ ಹಿಡಿದು  ಎಲ್ಲ ರಾಜಕಾರಣಿಗಳಿಗೂ ಮಾದರಿ.

ಮಂಗಳೂರು[ಅ. 17]  ಟ್ರಾಫಿಕ್ ಸಮಸ್ಯೆ ಯಾವ ಮಹಾನಗರದಲ್ಲಿ ಇಲ್ಲ ಬಿಡಿ. ಮಂಗಳೂರಿನಲ್ಲಿಯೂ ಧಾರಾಕಾರ ಮಳೆ ಸುರಿದಿದ್ದು ಫುಲ್ ಟ್ರಾಫಿಕ್ ಜಾಮ್ ಆಗಿತ್ತು. ಈ ವೇಳೆ ಕಾರಿನಿಂದ ಇಳಿದ ಶಾಸಕ ಯು.ಟಿ.ಖಾದರ್ ತಾವೇ ಮುಂದಾಗಿ ಟ್ರಾಫಿಕ್ ಕ್ಲೀಯರ್ ಮಾಡಿದರು.

ಟ್ರಾಫಿಕ್ ನಲ್ಲಿ ಸಿಲುಕಿದ ಅಂಬ್ಯುಲೆನ್ಸ್ ಗೆ ಯುಟಿ ಖಾದರ್ ದಾರಿ ಮಾಡಿದರು. ಮಂಗಳೂರಿನ ಪಂಪ್ ವೆಲ್ ಬಳಿ ನಡೆದ  ಘಟನೆ ನಿಜಕ್ಕೂ ಸಾಮಾನ್ಯ ನಾಗರಿಕರಿಂದ ಹಿಡಿದು  ಎಲ್ಲ ರಾಜಕಾರಣಿಗಳಿಗೂ ಮಾದರಿ.

04:36ಮಂಗಳೂರು Justice for Abhishek ಕೇಸಿನ ಹನಿಟ್ರ್ಯಾಪ್ ಆರೋಪಿ ನಿರೀಕ್ಷಾ ಬಂಧನ! ರೂಮೇಟ್ ನಗ್ನ ವಿಡಿಯೋ ರೆಕಾರ್ಡ್!
24:46ಗಂಡ ಕೆಲಸಕ್ಕೆ ಹೋದಾಗ ಗೆಳೆಯ ಮನೆಗೆ ಬರ್ತಿದ್ದ: ರೊಚ್ಚಿಗೆದ್ದ ಗಂಡ ಇಬ್ಬರನ್ನೂ ಮುಗಿಸೋ ಪ್ಲಾನ್​ ಮಾಡಿದ್ದ!
44:37ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ
22:09ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?
42:45ಎರಡು ವರ್ಷ... ಎರಡು ಗ್ಯಾಂಗ್.. ಒಂದೇ ತಲೆಬುರುಡೆ: ಬುರುಡೆ ಗ್ಯಾಂಗ್ ಷಡ್ಯಂತ್ರ ಸರ್ಕಾರಕ್ಕೆ ಮೊದಲೇ ಗೊತ್ತಿತ್ತಾ?
25:15ತಿಮರೋಡಿ ಮನೆಯಲ್ಲಿ ಬುರುಡೆ ಬ್ಲೂಪ್ರಿಂಟ್? ಅರೆಸ್ಟ್ ಆಗುತ್ತಾ ಧರ್ಮಸ್ಥಳ ವಿರೋಧಿ ಗ್ಯಾಂಗ್?
48:09ಚಿನ್ನಯ್ಯ ಅರೆಸ್ಟ್ ಆದ್ರೆ, ತಿರುಗಿಬಿದ್ರೆ, ಪಾರಾರಿಯಾದ್ರೆ; ತಿಮರೋಡಿ ಮನೆಯಲ್ಲಿನ ಸೀಕ್ರೆಟ್ ಸಂಚು ಬಯಲು
20:49ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ
24:31ತಿರುಗುಬಾಣವಾಯ್ತಾ ಹೋರಾಟ? ಈಗೇನ್ಮಾಡ್ತಾರೆ ಸುಜಾತಾ ಭಟ್?
23:09ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?