ರಾಜಸ್ಥಾನ ಬಳಿಕ ಇದೀಗ ಮಂಗಳೂರಿನಲ್ಲಿ ಕಾಗೆಗಳ ನಿಗೂಢ ಸಾವು; ಹಕ್ಕಿ ಜ್ವರ ಭೀತಿ!

Jan 5, 2021, 7:09 PM IST

ಮಂಗಳೂರು(ಜ.5): ರಾಜಸ್ಥಾನ, ಮಧ್ಯಪ್ರದೇಶದ, ಹಿಮಾಚಲ ಪ್ರದೇಶದ, ಗುಜರಾತ್ ಬಳಿಕ ಇದೀಗ ಮಂಗಳೂರಿನಲ್ಲಿ ಕಾಗೆಗಳು ನಿಗೂಢ ಸಾವನ್ನಪ್ಪಿದೆ. ಮಂಜನಾಡಿ ಬಳಿ ಕಾಗೆಗಳು ಸಾವನ್ನಪ್ಪಿದೆ. ರಾಜಸ್ಥಾನ ಸೇರಿದಂತೆ ಇತರ ರಾಜ್ಯಗಳಲ್ಲಿ ಕಾಗೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಇದೀಗ ಮಂಗಳೂರಿನಲ್ಲೂ ಹಕ್ಕಿ ಜ್ವರ ಭೀತಿ ಆವರಿಸಿದೆ.