ಆ್ಯಂಬುಲೆನ್ಸ್‌ಗೆ ದಾರಿ ಬಿಡದೆ ಅಡ್ಡಿಪಡಿಸಿ ವಿಕೃತಿ; ಕಾರು ಸೇರಿ ಚಾಲಕ ಮಂಗಳೂರು ಪೊಲೀಸ್ ವಶಕ್ಕೆ!

ಆ್ಯಂಬುಲೆನ್ಸ್‌ಗೆ ದಾರಿ ಬಿಡದೆ ಅಡ್ಡಿಪಡಿಸಿ ವಿಕೃತಿ; ಕಾರು ಸೇರಿ ಚಾಲಕ ಮಂಗಳೂರು ಪೊಲೀಸ್ ವಶಕ್ಕೆ!

Published : Jul 20, 2021, 07:36 PM IST

ಆ್ಯಂಬುಲೆನ್ಸ್ ಸೇರಿ ತುರ್ತ ಸೇವೆಗೆ ಅಡ್ಡಿಪಡಿಸುವುದು ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗಿದೆ.  ಹೀಗೆ ಆ್ಯಂಬುಲೆನ್ಸ್‌ಗೆ ದಾರಿ ಬಿಡದೆ ಅಡ್ಡಿ ಪಡಿಸಿ ಮಂಗಳೂರಿನ ಕುಂಪಲ ನಿವಾಸಿ ಚರಣ್(31) ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಚರಣ್ ತನ್ನ ಮಾರುತಿ ಎರ್ಟಿಗಾ ಕಾರಿನ ಮೂಲಕ ಆ್ಯಂಬುಲೆನ್ಸ್‌ಗೆ ದಾರಿ ಬಿಡದೆ ಅಡ್ಡಿ ಪಡಿಸಿದ್ದಾನೆ. ದೇರಳಕಟ್ಟೆ ಕಣಚೂರು ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಎಮರ್ಜೆನ್ಸಿಯಾದ ರೋಗಿಯನ್ನು ಕೊಂಡೊಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ. ಕಾರು ಚಾಲಕನ ಪುಂಡಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಆಧರಿಸಿ ಮಂಗಳೂರು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
 

ಮಂಗಳೂರು(ಜು.20): ಆ್ಯಂಬುಲೆನ್ಸ್ ಸೇರಿ ತುರ್ತ ಸೇವೆಗೆ ಅಡ್ಡಿಪಡಿಸುವುದು ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗಿದೆ.  ಹೀಗೆ ಆ್ಯಂಬುಲೆನ್ಸ್‌ಗೆ ದಾರಿ ಬಿಡದೆ ಅಡ್ಡಿ ಪಡಿಸಿ ಮಂಗಳೂರಿನ ಕುಂಪಲ ನಿವಾಸಿ ಚರಣ್(31) ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಚರಣ್ ತನ್ನ ಮಾರುತಿ ಎರ್ಟಿಗಾ ಕಾರಿನ ಮೂಲಕ ಆ್ಯಂಬುಲೆನ್ಸ್‌ಗೆ ದಾರಿ ಬಿಡದೆ ಅಡ್ಡಿ ಪಡಿಸಿದ್ದಾನೆ. ದೇರಳಕಟ್ಟೆ ಕಣಚೂರು ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಎಮರ್ಜೆನ್ಸಿಯಾದ ರೋಗಿಯನ್ನು ಕೊಂಡೊಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ. ಕಾರು ಚಾಲಕನ ಪುಂಡಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಆಧರಿಸಿ ಮಂಗಳೂರು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

04:36ಮಂಗಳೂರು Justice for Abhishek ಕೇಸಿನ ಹನಿಟ್ರ್ಯಾಪ್ ಆರೋಪಿ ನಿರೀಕ್ಷಾ ಬಂಧನ! ರೂಮೇಟ್ ನಗ್ನ ವಿಡಿಯೋ ರೆಕಾರ್ಡ್!
24:46ಗಂಡ ಕೆಲಸಕ್ಕೆ ಹೋದಾಗ ಗೆಳೆಯ ಮನೆಗೆ ಬರ್ತಿದ್ದ: ರೊಚ್ಚಿಗೆದ್ದ ಗಂಡ ಇಬ್ಬರನ್ನೂ ಮುಗಿಸೋ ಪ್ಲಾನ್​ ಮಾಡಿದ್ದ!
44:37ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ
22:09ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?
42:45ಎರಡು ವರ್ಷ... ಎರಡು ಗ್ಯಾಂಗ್.. ಒಂದೇ ತಲೆಬುರುಡೆ: ಬುರುಡೆ ಗ್ಯಾಂಗ್ ಷಡ್ಯಂತ್ರ ಸರ್ಕಾರಕ್ಕೆ ಮೊದಲೇ ಗೊತ್ತಿತ್ತಾ?
25:15ತಿಮರೋಡಿ ಮನೆಯಲ್ಲಿ ಬುರುಡೆ ಬ್ಲೂಪ್ರಿಂಟ್? ಅರೆಸ್ಟ್ ಆಗುತ್ತಾ ಧರ್ಮಸ್ಥಳ ವಿರೋಧಿ ಗ್ಯಾಂಗ್?
48:09ಚಿನ್ನಯ್ಯ ಅರೆಸ್ಟ್ ಆದ್ರೆ, ತಿರುಗಿಬಿದ್ರೆ, ಪಾರಾರಿಯಾದ್ರೆ; ತಿಮರೋಡಿ ಮನೆಯಲ್ಲಿನ ಸೀಕ್ರೆಟ್ ಸಂಚು ಬಯಲು
20:49ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ
24:31ತಿರುಗುಬಾಣವಾಯ್ತಾ ಹೋರಾಟ? ಈಗೇನ್ಮಾಡ್ತಾರೆ ಸುಜಾತಾ ಭಟ್?
23:09ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?