ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿ ಅಶುದ್ಧಕ್ಕೆ ಷಡ್ಯಂತ್ರ? ಗೋಹತ್ಯೆ ತಾಜ್ಯ ಎಸೆದ ಕಿಡಿಗೇಡಿಗಳು!

ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿ ಅಶುದ್ಧಕ್ಕೆ ಷಡ್ಯಂತ್ರ? ಗೋಹತ್ಯೆ ತಾಜ್ಯ ಎಸೆದ ಕಿಡಿಗೇಡಿಗಳು!

Published : Jan 02, 2025, 05:02 PM IST

ಪವಿತ್ರ ಕ್ಷೇತ್ರ ಧರ್ಮಸ್ಥಳದ ಪಕ್ಕದಲ್ಲಿ ಹರಿಯುವ ಪವಿತ್ರ ನೇತ್ರಾವದಿ ನದಿ ತೀರ್ಥ ಹಾಗೂ ಪುಣ್ಯಸ್ನಾನದ ಘಟ್ಟವಾಗಿದೆ. ಆದರೆ ಕಿಡಿಗೇಡಿಗಳು ನಡೆ ಮಂಜುನಾಥನ ಭಕ್ತರನ್ನು ಕೆರಳಿಸುವಂತೆ ಮಾಡಿದೆ. 11 ಮೂಟೆಗಳಲ್ಲಿ ನೇತ್ರಾವದಿ ನದಿಗೆ ಗೋ ಹತ್ಯೆ ತಾಜ್ಯಗಳನ್ನು ಎಸೆಯಲಾಗಿದೆ.

ಧರ್ಮಸ್ಥಳ(ಜ.02) ಪ್ರತಿ ದಿನ ಧರ್ಮಸ್ಥಳದ ಮುಂಜನಾಥನ ದರ್ಶನಕ್ಕೆ ಆಗಮಿಸುವವ ಭಕ್ತರು ಪವಿತ್ರ ನದಿ ನೇತ್ರಾವತಿಯಲ್ಲಿ ಮಿಂದು ದೇವರ ದರ್ಶನ ಪಡೆಯುತ್ತಾರೆ. ಆದರೆ ಈ ಪವಿತ್ರ ನೇತ್ರಾವತಿ ನದಿಯನ್ನು ಅಪವಿತ್ರಗೊಳಿಸುವ ಷಡ್ಯಂತ್ರ ನಡೆದಿದೆ. ನೇತ್ರಾವತಿಯ ಉಪನದಿ ಮೃತ್ಯಂಜಯ ನದಿಗೆ ಚಾರ್ಮಿಡಿಯಾ ಅನ್ನಾರು ಬಳಿ 11 ಮೂಟೆಗಳಲ್ಲಿ ಗೋಹತ್ಯೆಯ ತ್ಯಾಜ್ಯಗಳನ್ನು ಎಸೆಯಲಾಗಿದೆ. ಈ ಮೂಲಕ ನದಿಯನ್ನೇ ಅಪವಿತ್ರಗೊಳಿಸಲಾಗಿದೆ. ಧರ್ಮಸ್ಥಳದ ಮಂಜುನಾಥನ ದೇವಸ್ಥಾನಕ್ಕೆ ತೀರ್ಥವನ್ನೂ ಇದೇ ನೇತ್ರಾವತಿ ನದಿಯಿಂದ ತರಲಾಗುತ್ತದೆ. 
 

04:36ಮಂಗಳೂರು Justice for Abhishek ಕೇಸಿನ ಹನಿಟ್ರ್ಯಾಪ್ ಆರೋಪಿ ನಿರೀಕ್ಷಾ ಬಂಧನ! ರೂಮೇಟ್ ನಗ್ನ ವಿಡಿಯೋ ರೆಕಾರ್ಡ್!
24:46ಗಂಡ ಕೆಲಸಕ್ಕೆ ಹೋದಾಗ ಗೆಳೆಯ ಮನೆಗೆ ಬರ್ತಿದ್ದ: ರೊಚ್ಚಿಗೆದ್ದ ಗಂಡ ಇಬ್ಬರನ್ನೂ ಮುಗಿಸೋ ಪ್ಲಾನ್​ ಮಾಡಿದ್ದ!
44:37ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ
22:09ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?
42:45ಎರಡು ವರ್ಷ... ಎರಡು ಗ್ಯಾಂಗ್.. ಒಂದೇ ತಲೆಬುರುಡೆ: ಬುರುಡೆ ಗ್ಯಾಂಗ್ ಷಡ್ಯಂತ್ರ ಸರ್ಕಾರಕ್ಕೆ ಮೊದಲೇ ಗೊತ್ತಿತ್ತಾ?
25:15ತಿಮರೋಡಿ ಮನೆಯಲ್ಲಿ ಬುರುಡೆ ಬ್ಲೂಪ್ರಿಂಟ್? ಅರೆಸ್ಟ್ ಆಗುತ್ತಾ ಧರ್ಮಸ್ಥಳ ವಿರೋಧಿ ಗ್ಯಾಂಗ್?
48:09ಚಿನ್ನಯ್ಯ ಅರೆಸ್ಟ್ ಆದ್ರೆ, ತಿರುಗಿಬಿದ್ರೆ, ಪಾರಾರಿಯಾದ್ರೆ; ತಿಮರೋಡಿ ಮನೆಯಲ್ಲಿನ ಸೀಕ್ರೆಟ್ ಸಂಚು ಬಯಲು
20:49ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ
24:31ತಿರುಗುಬಾಣವಾಯ್ತಾ ಹೋರಾಟ? ಈಗೇನ್ಮಾಡ್ತಾರೆ ಸುಜಾತಾ ಭಟ್?
23:09ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?
Read more