Mangaluru Students Stranded Ukraine: ಉಕ್ರೇನ್ ನಲ್ಲಿ ಸಿಲುಕಿರುವ ಮಂಗಳೂರು ವಿದ್ಯಾರ್ಥಿಗಳು

Mangaluru Students Stranded Ukraine: ಉಕ್ರೇನ್ ನಲ್ಲಿ ಸಿಲುಕಿರುವ ಮಂಗಳೂರು ವಿದ್ಯಾರ್ಥಿಗಳು

Published : Feb 26, 2022, 05:45 PM IST

ರಷ್ಯಾದ ದಾಳಿಯಿಂದಾಗಿ ತತ್ತರಿಸಿರುವ ಯುದ್ಧ ಬಾಧಿತ  ಉಕ್ರೇನ್ ನಲ್ಲಿ ಮಂಗಳೂರು ಮೂಲಕ ವಿದ್ಯಾರ್ಥಿಗಳು ಸಿಲುಕಿ ಹಾಕಿಕೊಂಡಿದ್ದಾರೆ. ಭಾರತೀಯ ರಾಯಭಾರಿ ಕಚೇರಿ ನಿತ್ಯವೂ ಅವರ ಸಂಪರ್ಕದಲ್ಲಿ ಇದೆ .

ರಷ್ಯಾದ (Russia) ದಾಳಿಯಿಂದಾಗಿ ತತ್ತರಿಸಿರುವ ಯುದ್ಧ ಬಾಧಿತ  ಉಕ್ರೇನ್ ನಲ್ಲಿ (Ukraine) ಮಂಗಳೂರು ಪಡೀಲ್ ಮೂಲದ ವೈದ್ಯಕೀಯ ವಿದ್ಯಾರ್ಥಿ ಕ್ಲೇಟನ್ ಹಾಗೂ ದೇರೆಬೈಲ್ ಮೂಲದ ಅನೈನಾ ಅನ್ನ ಎಂಬುವವರು ಸಿಲುಕಿಕೊಂಡಿದ್ದಾರೆ. ಕ್ಲೇಟನ್ ಸದ್ಯ ಉಕ್ರೇನ್ ಕ್ಯಾಪಿಟಲ್ ಕೀವ್ ನಗರದಲ್ಲೇ ಇದ್ದು, ಬೆಳಗ್ಗೆ ಅಷ್ಟು ಆತಂಕ ಇರಲಿಲ್ಲ. ಆದರೆ, ಈಗ ಸ್ವಲ್ಪ ಭಯದಲ್ಲಿ ಇದ್ದು, ಬೆಳಗ್ಗೆ 9 ಗಂಟೆಯಿಂದ ಪ್ರತೀ ಅರ್ಧ ಗಂಟೆಗೊಮ್ಮೆ ನಮ್ಮ ಜೊತೆ ಮಾತನಾಡುತ್ತಿದ್ದಾನೆ.

ಸಹಾಯ ಇಲ್ಲ ಸಪೋರ್ಟ್ ಮಾತ್ರ... ಐಫೆಲ್‌ ಟವರ್‌ ಮೇಲೆ ಉಕ್ರೇನ್‌ ಪರ ಲೈಟ್ ಉರಿಸಿ ಫ್ರಾನ್ಸ್‌ ಬೆಂಬಲ

ಈಗ ಆತ ಇರುವ ಹತ್ತಿರದ ಒಂದು ಏರ್‌ಪೋರ್ಟ್‌ನಲ್ಲಿ ದೊಡ್ಡ ಮಿಸೈಲ್ ದಾಳಿ ಆಗಿದೆ ಎಂದು ಕ್ಲೇಟನ್‌ ತಾಯಿ ಆತಂಕಗೊಂಡಿದ್ದಾರೆ. ಕ್ಲೇಟನ್‌ 3 ತಿಂಗಳ ಹಿಂದೆ ವೈದ್ಯಕೀಯ ಶಿಕ್ಷಣಕ್ಕಾಗಿ (Medical education) ಅಲ್ಲಿಗೆ ತೆರಳಿದ್ದ, ಭಾರತೀಯ ರಾಯಭಾರಿ ಕಚೇರಿ ನಿತ್ಯವೂ ಆತನ ಸಂಪರ್ಕದಲ್ಲಿ ಇದೆ ಎಂದು ಕ್ಲೇಟನ್‌ ತಾಯಿ ಮಾಧ್ಯಮಕ್ಕೆ ತಿಳಿಸಿದ್ದಾರೆ. 

04:36ಮಂಗಳೂರು Justice for Abhishek ಕೇಸಿನ ಹನಿಟ್ರ್ಯಾಪ್ ಆರೋಪಿ ನಿರೀಕ್ಷಾ ಬಂಧನ! ರೂಮೇಟ್ ನಗ್ನ ವಿಡಿಯೋ ರೆಕಾರ್ಡ್!
24:46ಗಂಡ ಕೆಲಸಕ್ಕೆ ಹೋದಾಗ ಗೆಳೆಯ ಮನೆಗೆ ಬರ್ತಿದ್ದ: ರೊಚ್ಚಿಗೆದ್ದ ಗಂಡ ಇಬ್ಬರನ್ನೂ ಮುಗಿಸೋ ಪ್ಲಾನ್​ ಮಾಡಿದ್ದ!
44:37ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ
22:09ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?
42:45ಎರಡು ವರ್ಷ... ಎರಡು ಗ್ಯಾಂಗ್.. ಒಂದೇ ತಲೆಬುರುಡೆ: ಬುರುಡೆ ಗ್ಯಾಂಗ್ ಷಡ್ಯಂತ್ರ ಸರ್ಕಾರಕ್ಕೆ ಮೊದಲೇ ಗೊತ್ತಿತ್ತಾ?
25:15ತಿಮರೋಡಿ ಮನೆಯಲ್ಲಿ ಬುರುಡೆ ಬ್ಲೂಪ್ರಿಂಟ್? ಅರೆಸ್ಟ್ ಆಗುತ್ತಾ ಧರ್ಮಸ್ಥಳ ವಿರೋಧಿ ಗ್ಯಾಂಗ್?
48:09ಚಿನ್ನಯ್ಯ ಅರೆಸ್ಟ್ ಆದ್ರೆ, ತಿರುಗಿಬಿದ್ರೆ, ಪಾರಾರಿಯಾದ್ರೆ; ತಿಮರೋಡಿ ಮನೆಯಲ್ಲಿನ ಸೀಕ್ರೆಟ್ ಸಂಚು ಬಯಲು
20:49ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ
24:31ತಿರುಗುಬಾಣವಾಯ್ತಾ ಹೋರಾಟ? ಈಗೇನ್ಮಾಡ್ತಾರೆ ಸುಜಾತಾ ಭಟ್?
23:09ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?
Read more