ಪ್ರಧಾನಿ ನೇತೃತ್ವದಲ್ಲಿ ದಾವಣಗೆರೆಯಲ್ಲಿ ‘ವಿಜಯ ಸಂಕಲ್ಪ’ ಸಮಾರೋಪ..

ಪ್ರಧಾನಿ ನೇತೃತ್ವದಲ್ಲಿ ದಾವಣಗೆರೆಯಲ್ಲಿ ‘ವಿಜಯ ಸಂಕಲ್ಪ’ ಸಮಾರೋಪ..

Published : Mar 25, 2023, 12:53 PM IST

ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಮಹಾ ಸಂಗಮ ವಿಭಿನ್ನವಾಗಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ.

ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಮಹಾ ಸಂಗಮ ವಿಭಿನ್ನವಾಗಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಇನ್ನು ಮಿಷನ್‌ 150 ದಾವಣಗೆರೆಯಿಂದಲೇ ರಣಕಹಳೆ ಮೊಳಗಲಿದ್ದು, ಪ್ರಧಾನಿ ಮೋದಿ ಮಧ್ಯಾಹ್ನ 3.15ಕ್ಕೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್​​ಗೆ ಆಗಮಿಸಿ, ಮಧ್ಯಾಹ್ನ 3.20ಕ್ಕೆ ಹೆಲಿಪ್ಯಾಡ್​ನಿಂದ GMITಯಲ್ಲಿ ನಡೆಯುವ ಮಹಾಸಂಗಮದ ವೇದಿಕೆಗೆ ಬರಲಿದ್ದಾರೆ. ಇನ್ನು ಸಮಾವೇಶಕ್ಕೆ ಆಗಮಿಸುವವರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, 1000ಕ್ಕೂ ಹೆಚ್ಚು ಬಾಣಸಿಗರಿಂದ ಅಡುಗೆ ಸಿದ್ದತೆ ಮಾಡಲಾಗಿದೆ. 

25:04ಪೊಲೀಸ್​​​ ಆಗಬೇಕಿದ್ದವನು ಬೆಟ್ಟಿಂಗ್​ ಆಡಿ ಸತ್ತ! ಸೋತಿದ್ದು 18 ಲಕ್ಷ, ಗೆದ್ದಿದ್ದು 19 ಕೋಟಿ!
24:26ಗಂಡನ ಮೊಬೈಲ್‌ನಲ್ಲಿತ್ತು ಅತ್ತೆ ಜೊತೆಗಿನ ಸರಸದ ಸಾಕ್ಷಿ! ಮದುವೆಯಾಗಿ 15 ದಿನಕ್ಕೆ ಗಂಡನ ಅಸಲಿಯತ್ತು ಬಯಲು!
22:33ಇದು ದಾವಣಗೆರೆ ಬಂಗಾರದ ಕಥೆ! ಬ್ಯಾಂಕ್​ ರಾಬರಿ ರೋಚಕ ಇನ್ವೆಸ್ಟಿಗೇಷನ್! 6 ತಿಂಗಳ ನಂತರ ಖದೀಮರು ಅಂದರ್!
02:46ಸುಗ್ರೀವಾಜ್ಞೆಗಿಲ್ಲ ಕಿಂಚಿತ್ತೂ ಬೆಲೆ, ಕಂತು ಕಟ್ಟಕ್ಕೆ ತಡವಾಗಿದ್ದಕ್ಕೆ ಮೈಕ್ರೋಫೈನಾನ್ಸ್‌ ಸಿಬ್ಬಂದಿಯಿಂದ ಹಲ್ಲೆ!
01:53ದಾವಣಗೆರೆ: ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಮನೆ, ಇಡೀ ಗ್ರಾಮದಲ್ಲಿ ಆವರಿಸಿದ ದಟ್ಟ ಹೊಗೆ!
01:29ಪೋಷಕರೇ ಎಚ್ಚರ: ಆಟವಾಡುತ್ತಾ ನೀರಿನ ಮೋಟರ್ ಹಿಡಿದ ಮಗು ಕರೆಂಟ್‌ ಶಾಕ್‌ನಿಂದ ಸಾವು!
03:41ಕುರ್‌ಕುರೇಗಾಗಿ 2 ಕುಟುಂಬಗಳ ನಡುವೆ ಮಾರಾಮಾರಿ, 10 ಮಂದಿ ಆಸ್ಪತ್ರೆಗೆ, ಊರು ಬಿಟ್ಟ 25 ಜನ!
03:33ರಾಜ್ಯ ಸರ್ಕಾರದಲ್ಲಿ ಮತ್ತೆ ಶಾಸಕ vs ಸಚಿವರ ಸಂಘರ್ಷ!
02:21ಬಸ್ ಮತ್ತು ಬಸ್ ಡಿಪೋಗಾಗಿ ವಿದ್ಯಾರ್ಥಿಗಳಿಂದ ಜಗಳೂರು To ದಾವಣಗೆರೆ ಪಾದಯಾತ್ರೆ!
44:35ದಾವಣಗೆರೆಯಲ್ಲಿ ಶಕ್ತಿಪ್ರದರ್ಶನಕ್ಕೆ ಯತ್ನಾಳ್ ಟೀಂ ಪ್ಲಾನ್!
Read more