ಅಯ್ಯೋ ದೇವರೇ, ಕೊರೋನಾ ವಾರಿಯರ್ಸ್ ಮೇಲೆಯೇ ಹಲ್ಲೆ..!

ಅಯ್ಯೋ ದೇವರೇ, ಕೊರೋನಾ ವಾರಿಯರ್ಸ್ ಮೇಲೆಯೇ ಹಲ್ಲೆ..!

Published : Apr 12, 2020, 06:01 PM IST

ದಾವಣಗೆರೆ ಜಿಲ್ಲೆಯ ನೀಲಾನಹಳ್ಳಿ ಗ್ರಾಮದಲ್ಲಿ ಗೂಂಡಾಗಿರಿ ನಡೆದಿದ್ದು, ಔಷಧಿ ಸಿಂಪಡಿಸುತ್ತಿದ್ದ ಸ್ವಚ್ಚತಾ ಸಿಬ್ಬಂದಿ ಆಂಜಿನಪ್ಪ ಮೇಲೆ ಹನುಮಂತಪ್ಪ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ್ದು ಮಾತ್ರವಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

ದಾವಣಗೆರೆ(ಏ.12): ಸ್ಯಾನಿಟೈಸರ್ ಸಿಂಪಡಿಸುವಾಗ ಮೈಮೇಲೆ ಸ್ಯಾನಿಟೈಸ್ ಬಿತ್ತು ಎನ್ನುವ ಕಾರಣಕ್ಕೆ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆದ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ನೀಲಾನಹಳ್ಳಿ ಗ್ರಾಮದಲ್ಲಿ ಗೂಂಡಾಗಿರಿ ನಡೆದಿದ್ದು, ಔಷಧಿ ಸಿಂಪಡಿಸುತ್ತಿದ್ದ ಸ್ವಚ್ಚತಾ ಸಿಬ್ಬಂದಿ ಆಂಜಿನಪ್ಪ ಮೇಲೆ ಹನುಮಂತಪ್ಪ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ್ದು ಮಾತ್ರವಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

ಕೊರೋನಾ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಾದ್ಯಂತ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿತ್ತು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
25:04ಪೊಲೀಸ್​​​ ಆಗಬೇಕಿದ್ದವನು ಬೆಟ್ಟಿಂಗ್​ ಆಡಿ ಸತ್ತ! ಸೋತಿದ್ದು 18 ಲಕ್ಷ, ಗೆದ್ದಿದ್ದು 19 ಕೋಟಿ!
24:26ಗಂಡನ ಮೊಬೈಲ್‌ನಲ್ಲಿತ್ತು ಅತ್ತೆ ಜೊತೆಗಿನ ಸರಸದ ಸಾಕ್ಷಿ! ಮದುವೆಯಾಗಿ 15 ದಿನಕ್ಕೆ ಗಂಡನ ಅಸಲಿಯತ್ತು ಬಯಲು!
22:33ಇದು ದಾವಣಗೆರೆ ಬಂಗಾರದ ಕಥೆ! ಬ್ಯಾಂಕ್​ ರಾಬರಿ ರೋಚಕ ಇನ್ವೆಸ್ಟಿಗೇಷನ್! 6 ತಿಂಗಳ ನಂತರ ಖದೀಮರು ಅಂದರ್!
02:46ಸುಗ್ರೀವಾಜ್ಞೆಗಿಲ್ಲ ಕಿಂಚಿತ್ತೂ ಬೆಲೆ, ಕಂತು ಕಟ್ಟಕ್ಕೆ ತಡವಾಗಿದ್ದಕ್ಕೆ ಮೈಕ್ರೋಫೈನಾನ್ಸ್‌ ಸಿಬ್ಬಂದಿಯಿಂದ ಹಲ್ಲೆ!
01:53ದಾವಣಗೆರೆ: ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಮನೆ, ಇಡೀ ಗ್ರಾಮದಲ್ಲಿ ಆವರಿಸಿದ ದಟ್ಟ ಹೊಗೆ!
01:29ಪೋಷಕರೇ ಎಚ್ಚರ: ಆಟವಾಡುತ್ತಾ ನೀರಿನ ಮೋಟರ್ ಹಿಡಿದ ಮಗು ಕರೆಂಟ್‌ ಶಾಕ್‌ನಿಂದ ಸಾವು!
03:41ಕುರ್‌ಕುರೇಗಾಗಿ 2 ಕುಟುಂಬಗಳ ನಡುವೆ ಮಾರಾಮಾರಿ, 10 ಮಂದಿ ಆಸ್ಪತ್ರೆಗೆ, ಊರು ಬಿಟ್ಟ 25 ಜನ!
03:33ರಾಜ್ಯ ಸರ್ಕಾರದಲ್ಲಿ ಮತ್ತೆ ಶಾಸಕ vs ಸಚಿವರ ಸಂಘರ್ಷ!
02:21ಬಸ್ ಮತ್ತು ಬಸ್ ಡಿಪೋಗಾಗಿ ವಿದ್ಯಾರ್ಥಿಗಳಿಂದ ಜಗಳೂರು To ದಾವಣಗೆರೆ ಪಾದಯಾತ್ರೆ!