ದಾವಣಗೆರೆಯಲ್ಲಿ ಹೀಗೊಬ್ಬ ಸ್ವಾಮೀಜಿ: ಮಠದೊಳಗೆ ಪ್ರವಚನ, ಹೊರಗಡೆ 'ಶ್ರಮದಾನ'!

Dec 7, 2019, 4:50 PM IST

ದಾವಣಗೆರೆ (ಡಿ.07): ಪೂಜೆ- ಪ್ರವಚನಗಳಿಗೆ ಸೀಮಿತವಾಗಿರುವ ಸ್ವಾಮೀಜಿಗಳನ್ನು ನೋಡುತ್ತೇವೆ.  ದಾವಣೆಗೆರೆಯ ಹರಿಹರದಲ್ಲಿರುವ ಪಂಚಮಸಾಲಿ ಪೀಠದ ಸ್ವಾಮೀಜಿ ಈಗ ಅವುಗಳನ್ನು ಮೀರಿ, ಕಾಯಕವೇ ಕೈಲಾಸ ಎಂಬುವುದನ್ನು ಮಾಡಿ ತೊರಿಸಿದ್ದಾರೆ.  

ಮಠದ ಆವರಣದಲ್ಲಿ ಕಾಮಗಾರಿ ನಡೆಯುತ್ತಿದ್ದು, ವಚನಾನಣದ ಸ್ವಾಮೀಜಿ ಕಾರ್ಮಿಕರ ಜೊತೆ ಸೇರಿ ಕೆಲಸ ಮಾಡಿದ್ದಾರೆ.