ಊಟಕ್ಕೆ ಕರೆದು ಎಂಬಿಪಾ ಜಾಡಿಸಿದ ಶಾಮನೂರು ಪುತ್ರ!

ಊಟಕ್ಕೆ ಕರೆದು ಎಂಬಿಪಾ ಜಾಡಿಸಿದ ಶಾಮನೂರು ಪುತ್ರ!

Published : Mar 06, 2019, 04:49 PM IST

ಎಂ.ಬಿ.ಪಾಟೀಲ್ ಮೇಲೆ ಕೂಗಾಡಿದ ಎಸ್ ಎಸ್ ಮಲ್ಲಿಕಾರ್ಜುನ್| ಮನೆಗೆ ಊಟಕ್ಕೆ ಕರೆದು ಮಂಗಳಾರತಿ ಮಾಡಿದ ಎಸ್ ಎಸ್ ಮಲ್ಲಿಕಾರ್ಜುನ್| ದಾವಣಗೆರೆಯ ಶಾಮನೂರು ನಿವಾಸದಲ್ಲಿ ಫುಲ್ ಕ್ಲಾಸ್| ಗೃಹ ಸಚಿವ ಎಂ.ಬಿ.ಪಾಟೀಲ್ ಮೇಲೆ ಮಲ್ಲಿಕಾರ್ಜುನ್ ಕೆಂಡಾಮಂಡಲ|

ದಾವಣಗೆರೆ(ಮಾ.06): ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ವಿರುದ್ಧ ಮಾತನಾಡಿದ್ದ ಗೃಹ ಸಚಿವ ಎಂ.ಬಿ. ಪಾಟೀಲ್ ಅವರನ್ನು ಶಾಮನೂರು ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ದಾವಣಗೆರೆಯ ಶಾಮನೂರು ನಿವಾಸದಲ್ಲಿ ಊಟಕ್ಕೆ ಕರದು ಎಂ.ಬಿ. ಪಾಟೀಲ್ ಅವರನ್ನು ಮಲ್ಲಿಕಾರ್ಜುನ್ ತರಾಟೆಗೆ ತೆಗೆದುಕೊಂಡರು. ನೀನು ನನ್ನ ಅಪ್ಪನ ಬಗ್ಗೆ ಮಾತಾಡ್ತೀಯಾ ಎಂದು ಏಕ ವಚನದಲ್ಲೇ ಪಾಟೀಲ್ ಅವರನ್ನು ಮಲ್ಲಿಕಾರ್ಜುನ್ ತರಾಟೆಗೆ ತೆಗೆದುಕೊಂಡರು. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..
 

25:04ಪೊಲೀಸ್​​​ ಆಗಬೇಕಿದ್ದವನು ಬೆಟ್ಟಿಂಗ್​ ಆಡಿ ಸತ್ತ! ಸೋತಿದ್ದು 18 ಲಕ್ಷ, ಗೆದ್ದಿದ್ದು 19 ಕೋಟಿ!
24:26ಗಂಡನ ಮೊಬೈಲ್‌ನಲ್ಲಿತ್ತು ಅತ್ತೆ ಜೊತೆಗಿನ ಸರಸದ ಸಾಕ್ಷಿ! ಮದುವೆಯಾಗಿ 15 ದಿನಕ್ಕೆ ಗಂಡನ ಅಸಲಿಯತ್ತು ಬಯಲು!
22:33ಇದು ದಾವಣಗೆರೆ ಬಂಗಾರದ ಕಥೆ! ಬ್ಯಾಂಕ್​ ರಾಬರಿ ರೋಚಕ ಇನ್ವೆಸ್ಟಿಗೇಷನ್! 6 ತಿಂಗಳ ನಂತರ ಖದೀಮರು ಅಂದರ್!
02:46ಸುಗ್ರೀವಾಜ್ಞೆಗಿಲ್ಲ ಕಿಂಚಿತ್ತೂ ಬೆಲೆ, ಕಂತು ಕಟ್ಟಕ್ಕೆ ತಡವಾಗಿದ್ದಕ್ಕೆ ಮೈಕ್ರೋಫೈನಾನ್ಸ್‌ ಸಿಬ್ಬಂದಿಯಿಂದ ಹಲ್ಲೆ!
01:53ದಾವಣಗೆರೆ: ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಮನೆ, ಇಡೀ ಗ್ರಾಮದಲ್ಲಿ ಆವರಿಸಿದ ದಟ್ಟ ಹೊಗೆ!
01:29ಪೋಷಕರೇ ಎಚ್ಚರ: ಆಟವಾಡುತ್ತಾ ನೀರಿನ ಮೋಟರ್ ಹಿಡಿದ ಮಗು ಕರೆಂಟ್‌ ಶಾಕ್‌ನಿಂದ ಸಾವು!
03:41ಕುರ್‌ಕುರೇಗಾಗಿ 2 ಕುಟುಂಬಗಳ ನಡುವೆ ಮಾರಾಮಾರಿ, 10 ಮಂದಿ ಆಸ್ಪತ್ರೆಗೆ, ಊರು ಬಿಟ್ಟ 25 ಜನ!
03:33ರಾಜ್ಯ ಸರ್ಕಾರದಲ್ಲಿ ಮತ್ತೆ ಶಾಸಕ vs ಸಚಿವರ ಸಂಘರ್ಷ!
02:21ಬಸ್ ಮತ್ತು ಬಸ್ ಡಿಪೋಗಾಗಿ ವಿದ್ಯಾರ್ಥಿಗಳಿಂದ ಜಗಳೂರು To ದಾವಣಗೆರೆ ಪಾದಯಾತ್ರೆ!
44:35ದಾವಣಗೆರೆಯಲ್ಲಿ ಶಕ್ತಿಪ್ರದರ್ಶನಕ್ಕೆ ಯತ್ನಾಳ್ ಟೀಂ ಪ್ಲಾನ್!