ಹುಬ್ಬಳ್ಳಿಯಲ್ಲಿ ಗಮನ ಸೆಳೆದ ಚಿತ್ರಕಲಾ ಸ್ಪರ್ಧೆ: ಕುಣಿದು ಕುಪ್ಪಳಿಸಿದ ನಟಿ ಹರ್ಷಿಕಾ

ಹುಬ್ಬಳ್ಳಿಯಲ್ಲಿ ಗಮನ ಸೆಳೆದ ಚಿತ್ರಕಲಾ ಸ್ಪರ್ಧೆ: ಕುಣಿದು ಕುಪ್ಪಳಿಸಿದ ನಟಿ ಹರ್ಷಿಕಾ

Published : Nov 15, 2019, 10:38 AM ISTUpdated : Nov 15, 2019, 10:39 AM IST

ಹುಬ್ಬಳ್ಳಿ(ನ.15):ನಗರದಲ್ಲಿ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆ ಅದ್ಧೂರಿಯಾಗಿ ನಡೆದಿದೆ. ಚಿತ್ರಕಲಾ ಸ್ಪರ್ಧೆಯಲ್ಲಿ ಮಕ್ಕಳು ಬಣ್ಣ ಬಣ್ಣದ ಚಿತ್ತಾರ ಬಿಡಿಸುವ ಮೂಲಕ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಈ ಚಿತ್ರಕಲಾ ಸ್ಪರ್ಧೆಗೆ ಕನ್ನಡ ಚಿತ್ರರಂಗದ ನಟಿ ಹರ್ಷಿಕಾ ಪೂಣಚ್ಚ ಅವರು ಅತಿಥಿಯಾಗಿ ಮಕ್ಕಳೊಂದಿಗೆ ಕುಣಿದು ಕುಪ್ಪಳಿಸುವ ಮೂಲಕ ಚಿಣ್ಣರಲ್ಲಿ ಉತ್ಸಾಹ ತುಂಬಿದ್ದರು. ಚಿತ್ರಕಲಾ ಸ್ಪರ್ಧೆಯಲ್ಲಿ ಜೆಡಿಎಸ್ ಹಿರಿಯ ನಾಯಕ ಬಸವರಾಜ್ ಹೊರಟ್ಟಿ ಸೇರಿದಂತೆ ಮತ್ತಿತರ ನಾಯಕರು ಪಾಲ್ಗೊಂಡಿದ್ದರು.  

ಹುಬ್ಬಳ್ಳಿ(ನ.15):ನಗರದಲ್ಲಿ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆ ಅದ್ಧೂರಿಯಾಗಿ ನಡೆದಿದೆ. ಚಿತ್ರಕಲಾ ಸ್ಪರ್ಧೆಯಲ್ಲಿ ಮಕ್ಕಳು ಬಣ್ಣ ಬಣ್ಣದ ಚಿತ್ತಾರ ಬಿಡಿಸುವ ಮೂಲಕ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಈ ಚಿತ್ರಕಲಾ ಸ್ಪರ್ಧೆಗೆ ಕನ್ನಡ ಚಿತ್ರರಂಗದ ನಟಿ ಹರ್ಷಿಕಾ ಪೂಣಚ್ಚ ಅವರು ಅತಿಥಿಯಾಗಿ ಮಕ್ಕಳೊಂದಿಗೆ ಕುಣಿದು ಕುಪ್ಪಳಿಸುವ ಮೂಲಕ ಚಿಣ್ಣರಲ್ಲಿ ಉತ್ಸಾಹ ತುಂಬಿದ್ದರು. ಚಿತ್ರಕಲಾ ಸ್ಪರ್ಧೆಯಲ್ಲಿ ಜೆಡಿಎಸ್ ಹಿರಿಯ ನಾಯಕ ಬಸವರಾಜ್ ಹೊರಟ್ಟಿ ಸೇರಿದಂತೆ ಮತ್ತಿತರ ನಾಯಕರು ಪಾಲ್ಗೊಂಡಿದ್ದರು.  

23:39 ಪಿಂಕಿ ಈಸ್ ಕಿಲ್ಲಿಂಗ್ ಮೀ, ಶೀ ವಾಂಟ್ ಮೈ ಡೆತ್! ಶವದ ಪೆಟ್ಟಿಗೆ ಮೇಲೂ ಪತ್ನಿ ಕಿರುಕುಳದ ಉಲ್ಲೇಖ!
19:33ಬಿಎಂಟಿಸಿ ಬಸ್ ಕಂಡಕ್ಟರ್ ಲುಕ್ಕಿಗೆ ಜಾರಿ ಬಿದ್ದ ಯುವತಿ: ಜೀವನದ ಸಾರಥಿಯಾಗ್ತೀನಿ ಎಂದವನ ಬಣ್ಣ ಬಯಲು!
01:52ಹುಬ್ಬಳ್ಳಿ: 2 ಎಕರೆ ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಂದ ಪಾಪಿ ಮಗ!
01:56Hubballi: ಹಾಡಹಗಲೇ ನಡುರಸ್ತೆಯಲ್ಲಿ ಯುವಕನಿಗೆ ಚಾಕು ಇರಿತ, ದುಷ್ಕರ್ಮಿಗಳು ಎಸ್ಕೇಪ್
10:43ಬಂಗಾರದ ಮೇಲೆ ಸಾಲ ನೀಡುವ ಮುತ್ತೂಟ್‌ ಫೈನಾನ್ಸ್‌ಗೆ ಮೋಸ ಮಾಡಿದ ಮ್ಯಾನೇಜರ್‌!
06:17ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಯೂಟರ್ನ್? ಆರೋಪಿ ವಿನಯ್ ಕುಲಕರ್ಣಿಗೆ ಕೇಕ್ ತಿನ್ನಿಸಿದ ಮಲ್ಲಮ್ಮ!
02:04ಹಣದ ಆಸೆಗೆ ಕ್ರಿಮಿನಲ್​ ಜತೆ ಪೊಲೀಸಪ್ಪ ಸಾಥ್! ಎಸ್ಕೇಪ್‌ಗೆ ಸಹಕರಿಸಿದ ಕಾನ್ಸ್​ಟೇಬಲ್​ ಅರೆಸ್ಟ್
03:05ಹುಬ್ಬಳ್ಳಿ ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿಗೆ ಇನ್ಸ್‌ಸ್ಪೆಕ್ಟರ್‌ನಿಂದ ಲೈಂಗಿಕ ಕಿರುಕುಳ?
23:49ಆಂಟಿ ಮೇಲೆ ಆಸೆ, ಅಂಟಿ ಮಗಳ ಮೇಲೆ ಲವ್​! ಅಡ್ಡ ಇದ್ದ ರಿಯಲ್​​ ಎಸ್ಟೇಟ್​ ಅಂಕಲ್‌ ಖತಂ
03:26 ಪೋಲಿಸ್ ಠಾಣೆಯ 100 ಮೀ. ಅಂತರದಲ್ಲೇ ಬಿತ್ತು ಉದ್ಯಮಿ, ಪೊಲೀಸ್ ಕುಟುಂಬದ ಸದಸ್ಯನ ಕೊಲೆ!