ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಡತನದ ನಡುವೆ ಅರಳಿದ ಪ್ರತಿಭೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಡತನದ ನಡುವೆ ಅರಳಿದ ಪ್ರತಿಭೆ

Published : Aug 11, 2020, 10:38 PM IST

ಆಟೋ ಚಾಲಕ ನಾಗರಾಜ್ ರವರ ದ್ವಿತೀಯ ಪುತ್ರಿ ಛಾಯಾದೇವಿ 625ಕ್ಕೆ 544(87.4% )ಅಂಕ  ಪಡೆದು ಹೆತ್ತವರಿಗೆ ಕೀರ್ತಿ ತಂದಿದ್ದಾಳೆ.

ಮೈಸೂರು, (ಆ.11): ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಯಡದೊರೆ ಪ್ರೌಢ ಶಾಲೆ ವಿದ್ಯಾರ್ಥಿನಿ, ಛಾಯಾದೇವಿ 625ಕ್ಕೆ 544(87.4% )ಅಂಕ  ಪಡೆದು ಹೆತ್ತವರಿಗೆ ಕೀರ್ತಿ ತಂದಿದ್ದಾಳೆ.

625ಕ್ಕೆ 616: ಕಾರ್ಮಿಕನ ಮಗಳ ಎಸ್‌ಎಸ್‌ಎಲ್‌ಸಿ ಸಾಧನೆ

ಆಟೋ ಚಾಲಕ ನಾಗರಾಜ್ ರವರ ದ್ವಿತೀಯ ಪುತ್ರಿ ಛಾಯಾದೇವಿಗೆ ಟಿ. ನರಸೀಪುರ ಆಟೋ ಚಾಲಕರ ಸಂಘ  ಸನ್ಮಾನಿಸಿ ಗೌರವಿಸಿದೆ. ಆಟೋ ಚಾಲಕ ನಾಗರಾಜ್ ರವರಿಗೆ 4 ಜನ ಹೆಣ್ಣು ಮಕ್ಕಳಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೆ ಜೀವನ ಮುಡುಪಾಗಿಟ್ಟಿದ್ದಾರೆ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?