'ಸ್ಕೂಲ್ ಓಪನ್ ಮಾಡ್ಬೇಡಿ'; ಕೋವಿಡ್ ಆತಂಕದ ಮಧ್ಯೆ ಶಾಲೆ ಆರಂಭಕ್ಕೆ ವಿರೋಧ

'ಸ್ಕೂಲ್ ಓಪನ್ ಮಾಡ್ಬೇಡಿ'; ಕೋವಿಡ್ ಆತಂಕದ ಮಧ್ಯೆ ಶಾಲೆ ಆರಂಭಕ್ಕೆ ವಿರೋಧ

Published : Jun 02, 2020, 07:47 PM IST

ರಾಜ್ಯದಲ್ಲಿ ಶಾಲೆಗಳ ಪುನಾರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಅಧಿಕಾರಿಗಳ ಜೊತೆ ಸುರೇಶ್ ಕುಮಾರ್ ಚರ್ಚೆ ನಡೆಸಿದ್ದಾರೆ. ಸರ್ಕಾರಿ, ಅನುದಾನಿತ ಶಾಲೆಗಳ ಪುನಾರಂಭಕ್ಕೆ ಚಿಂತನೆ ನಡೆಸಲಾಗಿದೆ. ಎಸ್‌ಡಿಎಂಸಿ ಸದಸ್ಯರು, ಪೋಷಕರ ಜೊತೆ ಚರ್ಚಿಸಿ ಜೂ. 12 ರೊಳಗೆ ವರದಿ ನೀಡುವಂತೆ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ವರದಿ ನೀಡುವಂತೆ ವರದಿ ಬಂದ ಬಳಿಕ ಶಾಲೆ ಆರಂಭದ ದಿನಾಂಕದ ಬಗ್ಗೆ ಸ್ಪಷ್ಟನೆ ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

 

ಬೆಂಗಳೂರು (ಜೂ. 02): ರಾಜ್ಯದಲ್ಲಿ ಶಾಲೆಗಳ ಪುನಾರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಅಧಿಕಾರಿಗಳ ಜೊತೆ ಸುರೇಶ್ ಕುಮಾರ್ ಚರ್ಚೆ ನಡೆಸಿದ್ದಾರೆ. ಸರ್ಕಾರಿ, ಅನುದಾನಿತ ಶಾಲೆಗಳ ಪುನಾರಂಭಕ್ಕೆ ಚಿಂತನೆ ನಡೆಸಲಾಗಿದೆ. ಎಸ್‌ಡಿಎಂಸಿ ಸದಸ್ಯರು, ಪೋಷಕರ ಜೊತೆ ಚರ್ಚಿಸಿ ಜೂ. 12 ರೊಳಗೆ ವರದಿ ನೀಡುವಂತೆ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ವರದಿ ನೀಡುವಂತೆ ವರದಿ ಬಂದ ಬಳಿಕ ಶಾಲೆ ಆರಂಭದ ದಿನಾಂಕದ ಬಗ್ಗೆ ಸ್ಪಷ್ಟನೆ ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?