SSLC ಪರೀಕ್ಷೆ ರದ್ದು ಮಾಡುವ ಪ್ರಶ್ನೆಯೇ ಇಲ್ಲ: ಹೀಗೆ ನಡೆಯುತ್ತೆ ಪರೀಕ್ಷೆ

SSLC ಪರೀಕ್ಷೆ ರದ್ದು ಮಾಡುವ ಪ್ರಶ್ನೆಯೇ ಇಲ್ಲ: ಹೀಗೆ ನಡೆಯುತ್ತೆ ಪರೀಕ್ಷೆ

Published : Jun 09, 2020, 06:18 PM IST

ಕರ್ನಾಟಕದಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷ ಬಗ್ಗೆ ಚರ್ಚೆ ಶುರುವಾಗಿದೆ. ' ಜೂನ್ 25 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತದೆ. ರದ್ದು ಮಾಡುವ ಪ್ರಶ್ನೆಯೇ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮಕ್ಕಳ ಸುರಕ್ಷತೆ, ಆತ್ಮ ವಿಶ್ವಾಸಕ್ಕೆ ವಿಶೇಷ ಒತ್ತು ನೀಡಲಾಗುತ್ತದೆ. ಪರೀಕ್ಷಾ ಕೇಂದ್ರ ಕೊಠಡಿ ಸಂಖ್ಯೆ ಜಾಸ್ತಿ ಮಾಡುತ್ತೇವೆ. ಕೊಠಡಿಯಲ್ಲಿ 18 ರಿಂದ 20 ಮಕ್ಕಳಿಗೆ ಮಾತ್ರ ಅವಕಾಶ ಮಾಡಿ ಕೊಡಲಾಗುತ್ತದೆ' ಎಂದರು. 

ಬೆಂಗಳೂರು (ಜೂ. 09): ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮಕ್ಕಳಿಗ ಯಾವಾಗ ಪರೀಕ್ಷೆ ನಡೆಸಬೇಕು ಎಂಬ ಗೊಂದಲ ಉಂಟಾಗಿತ್ತು. ತೆಲಂಗಾಣ ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರಗಡೆಗೊಳಿಸುವ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ತಮಿಳುನಾಡು ಸರ್ಕಾರ ಕೂಡಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದುಗೊಳಿಸಿದೆ.

ತೆಲಂಗಾಣ ಬೆನ್ನಲ್ಲೇ ಮತ್ತೊಂದು ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು 

ಕರ್ನಾಟಕದಲ್ಲೂ ಈ ಚರ್ಚೆ ಶುರುವಾಗಿದೆ. ಜೂನ್ 25 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತದೆ. ರದ್ದು ಮಾಡುವ ಪ್ರಶ್ನೆಯೇ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮಕ್ಕಳ ಸುರಕ್ಷತೆ, ಆತ್ಮ ವಿಶ್ವಾಸಕ್ಕೆ ವಿಶೇಷ ಒತ್ತು ನೀಡಲಾಗುತ್ತದೆ. ಪರೀಕ್ಷಾ ಕೇಂದ್ರ ಕೊಠಡಿ ಸಂಖ್ಯೆ ಜಾಸ್ತಿ ಮಾಡುತ್ತೇವೆ. ಕೊಠಡಿಯಲ್ಲಿ 18 ರಿಂದ 20 ಮಕ್ಕಳಿಗೆ ಮಾತ್ರ ಅವಕಾಶ ಮಾಡಿ ಕೊಡಲಾಗುತ್ತದೆ' ಎಂದರು. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?