ಕಾರವಾರ: ಪಾದಯಾತ್ರೆ ಮೂಲಕವೇ 15 ರಾಜ್ಯ ಸುತ್ತಿದ ಯುವಕ

ಕಾರವಾರ: ಪಾದಯಾತ್ರೆ ಮೂಲಕವೇ 15 ರಾಜ್ಯ ಸುತ್ತಿದ ಯುವಕ

Suvarna News   | Asianet News
Published : Oct 28, 2021, 01:22 PM IST

*  ಇಡೀ ದೇಶವನ್ನು ಪಾದಯಾತ್ರೆ ಮೂಲಕವೇ ಸುತ್ತಬೇಕು ಅನ್ನೋ ಹಂಬಲ
*  ಪುರಾತನ ಕಾಲದಲ್ಲಿ ಆಚರಣೆಯಲ್ಲಿದ್ದ ಗುರುಕುಲ ಪದ್ಧತಿಯ ಬಗ್ಗೆ ಜಾಗೃತಿ
*  ವಿಶ್ವದ ಅತ್ಯಂತ ಶೀತಲಪ್ರದೇಶ ಸೈಬೀರಿಯಾಕ್ಕೆ ಪಾದಯಾತ್ರೆ ತೆರಳುವ ಗುರಿ
 

ಕಾರವಾರ(ಅ.28): ಆತ ಇನ್ನೂ 19 ವರ್ಷದ ಯುವಕ. ಕಾಲೇಜು ಓದಿಕೊಂಡಿದ್ದ ಆತನಿಗೆ ದೇಶ ಸುತ್ತಬೇಕು ಎನ್ನುವ ಬಯಕೆ ಬೆಳೆದಿತ್ತು. ಕೂಡಲೇ ಪವಿತ್ರ ಧಾರ್ಮಿಕ ಕ್ಷೇತ್ರದಿಂದ ತನ್ನ ಪ್ರಯಾಣವನ್ನು ಆರಂಭಿಸಿದ ಆ ಯುವಕ ಒಂದು ವರ್ಷದಲ್ಲಿ ಪಾದಯಾತ್ರೆ ಮೂಲಕವೇ 15 ರಾಜ್ಯಗಳನ್ನು ಸುತ್ತಿದ್ದಾನೆ. ಇಡೀ ದೇಶವನ್ನು ಪಾದಯಾತ್ರೆ ಮೂಲಕವೇ ಸುತ್ತಬೇಕು ಅನ್ನೋ ಹಂಬಲವಿರುವ ಆ ಯುವಕ ತನ್ನ ಯಾತ್ರೆಗೆ ಯಾವುದೇ ಹಣವನ್ನು ವ್ಯಯಿಸುತ್ತಿಲ್ಲ. ಅರೇ.. ಇದೇನಪ್ಪಾ ಹಣವಿಲ್ಲದೇ ಯಾತ್ರೆ ಸಾಧ್ಯನಾ? ಅಂತಾ ಆಶ್ಚರ್ಯ ಆಗ್ತಿದ್ಯಾ. ಹಾಗಿದ್ರೆ ಈ ಸ್ಟೋರಿ ನೋಡಿ... 

ಬೀದರ್‌: ಖದೀಮರ ಹೆಡೆಮುರಿ ಕಟ್ಟಲು ಪೊಲೀಸರ ಹರಸಾಹಸ..!

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more