ಜುಲೈ 15 ರಿಂದ ಶಾಲೆಗಳಲ್ಲಿ ದಾಖಲಾತಿ ಆರಂಭ, ಪೂರ್ವತಯಾರಿಗೆ ಶಿಕ್ಷಕರಿಗೆ ಸೂಚನೆ

ಜುಲೈ 15 ರಿಂದ ಶಾಲೆಗಳಲ್ಲಿ ದಾಖಲಾತಿ ಆರಂಭ, ಪೂರ್ವತಯಾರಿಗೆ ಶಿಕ್ಷಕರಿಗೆ ಸೂಚನೆ

Published : Jun 14, 2021, 05:54 PM IST

- ಶಾಲೆಗೆ ಮಕ್ಕಳ ಪ್ರವೇಶ ನಾಳೆಯಿಂದ ಶುರು

- ಜೂ.15ರಿಂದ ಶೈಕ್ಷಣಿಕ ವರ್ಷ ಆರಂಭ

- ಶಿಕ್ಷಕರಿಗೆ ಶಾಲೆಗೆ ತೆರಳಲು ಸೂಚನೆ

ಬೆಂಗಳೂರು (ಜೂ. 14): ರಾಜ್ಯದಲ್ಲಿ 2021-22ನೇ ಸಾಲಿನ   ಜೂ. 15 ರಿಂದ ಆರಂಭವಾಗಲಿದ್ದು, ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆ ಆರಂಭವಾಗಲಿದೆ.

ಶಿಕ್ಷಣ ಇಲಾಖೆ ಜುಲೈ 1ರಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಇಲಾಖೆ ಸೂಚಿಸಿದ್ದರೂ ಜೂ.15ರಿಂದ 30ರವರೆಗೆ ಶಿಕ್ಷಕರು ಶಾಲೆಗೆ ಹಾಜರಾಗಿ ಶಾಲಾ ಸ್ವಚ್ಛತೆ, ಪ್ರವೇಶ ಪ್ರಕ್ರಿಯೆ ಸೇರಿದಂತೆ ಶಾಲಾ ಪ್ರಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಸೂಚಿಸಿದೆ. ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಲು ಆಗಸ್ಟ್‌ 30ರೊಳಗೆ ಕಾಲಾವಕಾಶ ನೀಡಲಾಗಿದೆ. ಜು.1ರಿಂದ ಶಾಲೆಗಳು ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಬಹುದು ಎಂದು ಶಿಕ್ಷಣ ಇಲಾಖೆ ಗೈಡ್‌ಲೈನ್ಸ್‌ನಲ್ಲಿ ತಿಳಿಸಲಾಗಿದೆ. 

 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!